ನಮ್ಮ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪ್ರಾರಂಭವಾದ ದಿನದಿಂದಲೂ ಪೂರ್ಣಪ್ರಮಾಣದ ಸಹಕಾರವನ್ನು ನೀಡಿ ಮಾರ್ಗದರ್ಶನ ಮಾಡುತ್ತಿರುವ, ಹಾಗೂ ಪಟ್ಲ ಸತೀಶ್ ಶೆಟ್ಟಿ ಯವರ ವೃತ್ತಿ ಜೀವನದ ಪ್ರಾರಂಭದಿAದಲೂ ಅವರ ಜೊತೆ ಬಲವಾಗಿ ನಿಂತ ನಮ್ಮ ಟ್ರಸ್ಟಿನ ಪ್ರಧಾನ ಸಂಚಾಲಕರಾದ ಈ ವರ್ಷದ (2025ನೇ) ಮಹಾಪೋಷಕ ಪ್ರಶಸ್ತಿ ಪುರಸ್ಕೃತರಾದ ಶ್ರೀ ಐಕಳ ಹರೀಶ್ ಶೆಟ್ಟಿ ಮತ್ತು ಚಂದ್ರಿಕಾ ಶೆಟ್ಟಿ ಯವರನ್ನು ಅವರ ನಿವಾಸದಲ್ಲಿ ನಮ್ಮ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಶ್ರೀ ಪಟ್ಲ ಸತೀಶಣ್ಣನವರು ಕಿನ್ನಿಗೋಳಿ ಘಟಕದ ಪದಾಧಿಕಾರಿಗಳೊಂದಿಗೆ ಭೇಟಿಯಾಗಿ “ಪಟ್ಲ ದಶಮ ಸಂಭ್ರಮ”ದ ಆಮಂತ್ರಣ ಪತ್ರಿಕೆಯನ್ನು ನೀಡಿ ಆತ್ಮೀಯವಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಕಿನ್ನಿಗೋಳಿ ಘಟಕದ ಅಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ, ಕಾರ್ಯದರ್ಶಿ ದಿವಾಕರ ಕರ್ಕೇರ, ಸಂಚಾಲಕರಾದ ಪ್ರಥ್ವಿರಾಜ್ ಆಚಾರ್ಯ, ಜತೆ ಕೋಶಾದಿಕಾರಿ ದಿನೇಶ್ ಆಚಾರ್ಯ, ಜತೆ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ,ಮಾದ್ಯಮ ಪ್ರತಿನಿಧಿ ಶರತ್ ಶೆಟ್ಟಿ, ನಿಶಾಂತ್ ಕಿಲೆಂಜೂರು ಮತ್ತಿತರರು ಉಪಸ್ಥಿತರಿದ್ದರು.
ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ…
ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…
ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ.…
ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ ಕಟೀಲು ಇಲ್ಲಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು,ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ…
ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ…