ನಮ್ಮ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪ್ರಾರಂಭವಾದ ದಿನದಿಂದಲೂ ಪೂರ್ಣಪ್ರಮಾಣದ ಸಹಕಾರವನ್ನು ನೀಡಿ ಮಾರ್ಗದರ್ಶನ ಮಾಡುತ್ತಿರುವ, ಹಾಗೂ ಪಟ್ಲ ಸತೀಶ್ ಶೆಟ್ಟಿ ಯವರ ವೃತ್ತಿ ಜೀವನದ ಪ್ರಾರಂಭದಿAದಲೂ ಅವರ ಜೊತೆ ಬಲವಾಗಿ ನಿಂತ ನಮ್ಮ ಟ್ರಸ್ಟಿನ ಪ್ರಧಾನ ಸಂಚಾಲಕರಾದ ಈ ವರ್ಷದ (2025ನೇ) ಮಹಾಪೋಷಕ ಪ್ರಶಸ್ತಿ ಪುರಸ್ಕೃತರಾದ ಶ್ರೀ ಐಕಳ ಹರೀಶ್ ಶೆಟ್ಟಿ ಮತ್ತು ಚಂದ್ರಿಕಾ ಶೆಟ್ಟಿ ಯವರನ್ನು ಅವರ ನಿವಾಸದಲ್ಲಿ ನಮ್ಮ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಶ್ರೀ ಪಟ್ಲ ಸತೀಶಣ್ಣನವರು ಕಿನ್ನಿಗೋಳಿ ಘಟಕದ ಪದಾಧಿಕಾರಿಗಳೊಂದಿಗೆ ಭೇಟಿಯಾಗಿ “ಪಟ್ಲ ದಶಮ ಸಂಭ್ರಮ”ದ ಆಮಂತ್ರಣ ಪತ್ರಿಕೆಯನ್ನು ನೀಡಿ ಆತ್ಮೀಯವಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಕಿನ್ನಿಗೋಳಿ ಘಟಕದ ಅಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ, ಕಾರ್ಯದರ್ಶಿ ದಿವಾಕರ ಕರ್ಕೇರ, ಸಂಚಾಲಕರಾದ ಪ್ರಥ್ವಿರಾಜ್ ಆಚಾರ್ಯ, ಜತೆ ಕೋಶಾದಿಕಾರಿ ದಿನೇಶ್ ಆಚಾರ್ಯ, ಜತೆ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ,ಮಾದ್ಯಮ ಪ್ರತಿನಿಧಿ ಶರತ್ ಶೆಟ್ಟಿ, ನಿಶಾಂತ್ ಕಿಲೆಂಜೂರು ಮತ್ತಿತರರು ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…