ನಮ್ಮ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪ್ರಾರಂಭವಾದ ದಿನದಿಂದಲೂ ಪೂರ್ಣಪ್ರಮಾಣದ ಸಹಕಾರವನ್ನು ನೀಡಿ ಮಾರ್ಗದರ್ಶನ ಮಾಡುತ್ತಿರುವ, ಹಾಗೂ ಪಟ್ಲ ಸತೀಶ್ ಶೆಟ್ಟಿ ಯವರ ವೃತ್ತಿ ಜೀವನದ ಪ್ರಾರಂಭದಿAದಲೂ ಅವರ ಜೊತೆ ಬಲವಾಗಿ ನಿಂತ ನಮ್ಮ ಟ್ರಸ್ಟಿನ ಪ್ರಧಾನ ಸಂಚಾಲಕರಾದ ಈ ವರ್ಷದ (2025ನೇ) ಮಹಾಪೋಷಕ ಪ್ರಶಸ್ತಿ ಪುರಸ್ಕೃತರಾದ ಶ್ರೀ ಐಕಳ ಹರೀಶ್ ಶೆಟ್ಟಿ ಮತ್ತು ಚಂದ್ರಿಕಾ ಶೆಟ್ಟಿ ಯವರನ್ನು ಅವರ ನಿವಾಸದಲ್ಲಿ ನಮ್ಮ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಶ್ರೀ ಪಟ್ಲ ಸತೀಶಣ್ಣನವರು ಕಿನ್ನಿಗೋಳಿ ಘಟಕದ ಪದಾಧಿಕಾರಿಗಳೊಂದಿಗೆ ಭೇಟಿಯಾಗಿ “ಪಟ್ಲ ದಶಮ ಸಂಭ್ರಮ”ದ ಆಮಂತ್ರಣ ಪತ್ರಿಕೆಯನ್ನು ನೀಡಿ ಆತ್ಮೀಯವಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಕಿನ್ನಿಗೋಳಿ ಘಟಕದ ಅಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ, ಕಾರ್ಯದರ್ಶಿ ದಿವಾಕರ ಕರ್ಕೇರ, ಸಂಚಾಲಕರಾದ ಪ್ರಥ್ವಿರಾಜ್ ಆಚಾರ್ಯ, ಜತೆ ಕೋಶಾದಿಕಾರಿ ದಿನೇಶ್ ಆಚಾರ್ಯ, ಜತೆ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ,ಮಾದ್ಯಮ ಪ್ರತಿನಿಧಿ ಶರತ್ ಶೆಟ್ಟಿ, ನಿಶಾಂತ್ ಕಿಲೆಂಜೂರು ಮತ್ತಿತರರು ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…