ಜನ ಮನದ ನಾಡಿ ಮಿಡಿತ

Advertisement

ಬ್ರಹ್ಮರಕೋಟ್ಲು ಎಂಬಲ್ಲಿ ರಸ್ತೆಯ ಬದಿಯಲ್ಲಿರುವ ಬೃಹತ್ ಗಾತ್ರದ ಮರವೊಂದು ವಾಲಿ ನಿಂತಿದ್ದು ಅಪಾಯ ಕಾದಿದೆ.

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬ್ರಹ್ಮರಕೋಟ್ಲು ಎಂಬಲ್ಲಿ ರಸ್ತೆಯ ಬದಿಯಲ್ಲಿರುವ ಬೃಹತ್ ಗಾತ್ರದ ಮರವೊಂದು ವಾಲಿ ನಿಂತಿದ್ದು ಅಪಾಯ ಕಾದಿದೆ.


ವಾಲಿ ನಿಂತ ಮರ ರಸ್ತೆಯ ಹೋಗುವ ವಾಹನಗಳ ಮೇಲೆ ಬೀಳುವ ಸಾಧ್ಯತೆ ಹೆಚ್ಚು ಇದ್ದು, ಅರಣ್ಯ ಇಲಾಖೆಯವರು ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸಾರ್ವಜನಿಕರ ಮನವಿಯಾಗಿದೆ. ಕಳೆದ ಒಂದು ವಾರದಿಂದ ಸುರಿಯುವ ಬಾರೀ ಗಾಳಿ ಮಳೆಗೆ ಅಲ್ಲಲ್ಲಿ ಹಾನಿಗಳಾಗಿವೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!