ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬ್ರಹ್ಮರಕೊಟ್ಲು ಸೇತುವೆಯ ಪುಟ್ ಪಾತ್ ನಲ್ಲಿ ದೊಡ್ಡ ಹೊಂಡ

ಬೆ0ಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಬ್ರಹ್ಮರಕೊಟ್ಲು ಸೇತುವೆಯ ಪುಟ್ ಪಾತ್ ನಲ್ಲಿ ದೊಡ್ಡ ಹೊಂಡವೊAದು ಬಿದ್ದಿದ್ದು, ಸಾರ್ವಜನಿಕರು ಹೋಗದಂತೆ ಕಂದಾಯ ಇಲಾಖೆಯವರು ಬ್ಯಾರಿಕೇಡ್ ಅಳವಡಿಸಿ ಎಚ್ಚರಿಸುವ ಕೆಲಸ ಮಾಡಿದ್ದಾರೆ.
ಅತಿಯಾದ ಮತ್ತು ನಿರಂತರವಾಗಿ ಸುರಿಯುವ ಮಳೆಯ ನೀರು ಹರಿದುಹೋಗಲು ಸಾಧ್ಯವಾಗದೆ ಸಿಕ್ಕಸಿಕ್ಕ ಕಡೆಗಳಲ್ಲಿ ಹರಿದುಹೋಗುತ್ತಿದೆ. ಇಲ್ಲೂ ಕೂಡ ಜನರು ನಡೆದುಕೊಂಡು ಹೋಗುವ ಸೇತುವೆಯ ಒಂದು ಭಾಗದಲ್ಲಿ ಹೊಂಡನಿರ್ಮಾಣವಾಗಿ ಅದರೊಳಗೆ ನೀರು ಬೀಳುತ್ತಿದೆ. ಇದು ಅಪಾಯಕಾರಿಯಾಗಿದ್ದು, ಪಾದಾಚಾರಿಗಳು ಅದರ ಮೇಲೆ ಹೋದರೆ ಹೊಂಡದೊಳಗೆ ಬೀಳುವ ಸಾಧ್ಯತೆಗಳಿವೆ. ಹಾಗಾಗಿ ಇಲ್ಲಿ ಯಾರು ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಆದರೆ ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!