ಬೆ0ಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಬ್ರಹ್ಮರಕೊಟ್ಲು ಸೇತುವೆಯ ಪುಟ್ ಪಾತ್ ನಲ್ಲಿ ದೊಡ್ಡ ಹೊಂಡವೊAದು ಬಿದ್ದಿದ್ದು, ಸಾರ್ವಜನಿಕರು ಹೋಗದಂತೆ ಕಂದಾಯ ಇಲಾಖೆಯವರು ಬ್ಯಾರಿಕೇಡ್ ಅಳವಡಿಸಿ ಎಚ್ಚರಿಸುವ ಕೆಲಸ ಮಾಡಿದ್ದಾರೆ.
ಅತಿಯಾದ ಮತ್ತು ನಿರಂತರವಾಗಿ ಸುರಿಯುವ ಮಳೆಯ ನೀರು ಹರಿದುಹೋಗಲು ಸಾಧ್ಯವಾಗದೆ ಸಿಕ್ಕಸಿಕ್ಕ ಕಡೆಗಳಲ್ಲಿ ಹರಿದುಹೋಗುತ್ತಿದೆ. ಇಲ್ಲೂ ಕೂಡ ಜನರು ನಡೆದುಕೊಂಡು ಹೋಗುವ ಸೇತುವೆಯ ಒಂದು ಭಾಗದಲ್ಲಿ ಹೊಂಡನಿರ್ಮಾಣವಾಗಿ ಅದರೊಳಗೆ ನೀರು ಬೀಳುತ್ತಿದೆ. ಇದು ಅಪಾಯಕಾರಿಯಾಗಿದ್ದು, ಪಾದಾಚಾರಿಗಳು ಅದರ ಮೇಲೆ ಹೋದರೆ ಹೊಂಡದೊಳಗೆ ಬೀಳುವ ಸಾಧ್ಯತೆಗಳಿವೆ. ಹಾಗಾಗಿ ಇಲ್ಲಿ ಯಾರು ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಆದರೆ ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ.
ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ…
ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…
ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ.…
ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ ಕಟೀಲು ಇಲ್ಲಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು,ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ…
ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ…