ಬೆ0ಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಬ್ರಹ್ಮರಕೊಟ್ಲು ಸೇತುವೆಯ ಪುಟ್ ಪಾತ್ ನಲ್ಲಿ ದೊಡ್ಡ ಹೊಂಡವೊAದು ಬಿದ್ದಿದ್ದು, ಸಾರ್ವಜನಿಕರು ಹೋಗದಂತೆ ಕಂದಾಯ ಇಲಾಖೆಯವರು ಬ್ಯಾರಿಕೇಡ್ ಅಳವಡಿಸಿ ಎಚ್ಚರಿಸುವ ಕೆಲಸ ಮಾಡಿದ್ದಾರೆ.
ಅತಿಯಾದ ಮತ್ತು ನಿರಂತರವಾಗಿ ಸುರಿಯುವ ಮಳೆಯ ನೀರು ಹರಿದುಹೋಗಲು ಸಾಧ್ಯವಾಗದೆ ಸಿಕ್ಕಸಿಕ್ಕ ಕಡೆಗಳಲ್ಲಿ ಹರಿದುಹೋಗುತ್ತಿದೆ. ಇಲ್ಲೂ ಕೂಡ ಜನರು ನಡೆದುಕೊಂಡು ಹೋಗುವ ಸೇತುವೆಯ ಒಂದು ಭಾಗದಲ್ಲಿ ಹೊಂಡನಿರ್ಮಾಣವಾಗಿ ಅದರೊಳಗೆ ನೀರು ಬೀಳುತ್ತಿದೆ. ಇದು ಅಪಾಯಕಾರಿಯಾಗಿದ್ದು, ಪಾದಾಚಾರಿಗಳು ಅದರ ಮೇಲೆ ಹೋದರೆ ಹೊಂಡದೊಳಗೆ ಬೀಳುವ ಸಾಧ್ಯತೆಗಳಿವೆ. ಹಾಗಾಗಿ ಇಲ್ಲಿ ಯಾರು ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಆದರೆ ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…