ದೇವಾಡಿಗ ಸಮಾಜ ಸೇವಾ ಸಂಘ (ರಿ)ಪಾವಂಜೆ,ಮಹಿಳಾ ವೇದಿಕೆ, ಯುವ ವೇದಿಕೆ, ಸೇವಾ ಟ್ರಸ್ಟಿನ ಸಂಯುಕ್ತ ಆಶ್ರಯ ದಲ್ಲಿ ಭಜನೋತ್ಸವವು ಬೆಳಿಗ್ಗೆ 6.05 ಸಂಜೆ 6.55 ಗಂಟೆವರೆಗೆ ನಡೆಯಲಿದ್ದು ಸುಮಾರು ಹನ್ನೊಂದು ತಂಡಗಳು ಭಾಗವಹಿಸಲಿದೆ. ಈ ಸಂದರ್ಭದಲ್ಲಿ ಶ್ರೀ ರಘು ದೇವಾಡಿಗ ಉಪಾಧ್ಯಕ್ಷರು, ಶ್ರೀ ವಿಠ್ಠಲ ದೇವಾಡಿಗ ಅರಂದು, ಶ್ರೀ ಲಿಂಗಪ್ಪ ದೇವಾಡಿಗ, ರಮೇಶ್ ದೇವಾಡಿಗ ಪಾವಂಜೆ ಇವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ಶ್ರೀ ಅಣ್ಣಪ್ಪ ದೇವಾಡಿಗ, ಯಾದವ ದೇವಾಡಿಗ, ಜನಾರ್ದನ ಪಡುಪಣಂಬೂರು, ರಮೇಶ್ ದೇವಾಡಿಗ ತೋಕೂರು, ರಾಮದಾಸ್ ಪಾವಂಜೆ, ಜಗದೀಶ್ ಪಲಿಮಾರ್, ನಿಖಿಲ್ ದೇವಾಡಿಗ, ವಾಮನ ದೇವಾಡಿಗ, ಸುಬ್ರತ್, ಹಾಗೂ ಸಂಘದ ಸದಸ್ಯರು ಯುವ ವೇದಿಕೆ ಅಧ್ಯಕ್ಷರು, ಹಾಗೂ ಸದಸ್ಯರು,ಮಹಿಳಾ ವೇದಿಕೆ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ, ಮಂಜುಳಾ ಸುಬ್ರತ್, ಅನುಪಮಾ ಮತ್ತು ಸದಸ್ಯರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…