ದೇವಾಡಿಗ ಸಮಾಜ ಸೇವಾ ಸಂಘ (ರಿ)ಪಾವಂಜೆ,ಮಹಿಳಾ ವೇದಿಕೆ, ಯುವ ವೇದಿಕೆ, ಸೇವಾ ಟ್ರಸ್ಟಿನ ಸಂಯುಕ್ತ ಆಶ್ರಯ ದಲ್ಲಿ ಭಜನೋತ್ಸವವು ಬೆಳಿಗ್ಗೆ 6.05 ಸಂಜೆ 6.55 ಗಂಟೆವರೆಗೆ ನಡೆಯಲಿದ್ದು ಸುಮಾರು ಹನ್ನೊಂದು ತಂಡಗಳು ಭಾಗವಹಿಸಲಿದೆ. ಈ ಸಂದರ್ಭದಲ್ಲಿ ಶ್ರೀ ರಘು ದೇವಾಡಿಗ ಉಪಾಧ್ಯಕ್ಷರು, ಶ್ರೀ ವಿಠ್ಠಲ ದೇವಾಡಿಗ ಅರಂದು, ಶ್ರೀ ಲಿಂಗಪ್ಪ ದೇವಾಡಿಗ, ರಮೇಶ್ ದೇವಾಡಿಗ ಪಾವಂಜೆ ಇವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ಶ್ರೀ ಅಣ್ಣಪ್ಪ ದೇವಾಡಿಗ, ಯಾದವ ದೇವಾಡಿಗ, ಜನಾರ್ದನ ಪಡುಪಣಂಬೂರು, ರಮೇಶ್ ದೇವಾಡಿಗ ತೋಕೂರು, ರಾಮದಾಸ್ ಪಾವಂಜೆ, ಜಗದೀಶ್ ಪಲಿಮಾರ್, ನಿಖಿಲ್ ದೇವಾಡಿಗ, ವಾಮನ ದೇವಾಡಿಗ, ಸುಬ್ರತ್, ಹಾಗೂ ಸಂಘದ ಸದಸ್ಯರು ಯುವ ವೇದಿಕೆ ಅಧ್ಯಕ್ಷರು, ಹಾಗೂ ಸದಸ್ಯರು,ಮಹಿಳಾ ವೇದಿಕೆ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ, ಮಂಜುಳಾ ಸುಬ್ರತ್, ಅನುಪಮಾ ಮತ್ತು ಸದಸ್ಯರು ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…