ಭಾರೀ ಮಳೆಗೆ ಪುತ್ತೂರು ನಗರಸಭೆಯ ಕೌಂಪೌ0ಡ್ ಕುಸಿದು ಬಿದ್ದ ಘಟನೆ ನಡೆದಿದ್ದು ಮೂರು ಆಟೋ ರಿಕ್ಷಾದ ಮೇಲೆಯೇ ಕುಸಿದು ಬಿದ್ದ ಬಗ್ಗೆ ವರದಿಯಾಗಿದೆ.
ಕೌಂಪೌ0ಡ್ ಬದಿಯಲ್ಲೇ ಆಟೋ ರಿಕ್ಷಾ ನಿಲ್ದಾಣ ಇರುವುದರಿಂದ ಈ ಅನಾಹುತ ಸಂಭವಸಿದೆ ಎನ್ನಲಾಗಿದೆ. ಇನ್ನು ಈ ಘಟನೆಯಿಂದ ಬಲ್ನಾಡಿನ 3 ಸರ್ವೀಸ್ ಆಟೋ ರಿಕ್ಷಾಗಳು ಜಖಂಗೊ0ಡಿದೆ. ಸದ್ಯ ಆಟೋ ರಿಕ್ಷಾದಲ್ಲಿ ಯಾರೂ ಇಲ್ಲದ ವೇಳೆ ಕೌಂಪೌ0ಡ್ ಕುಸಿದ ಪರಿಣಾಮ ಭಾರೀ ದೊಡ್ಡ ಅನಾಹುತ ತಪ್ಪಿದೆ. ಇನ್ನು ಈ ಘಟನೆ ನಡೆದ ಬೆನ್ನಲ್ಲೇ ಪುತ್ತೂರು ನಗರಸಭೆ ಕೌಂಪೌ0ಡ್ ನ ಕಲ್ಲು ಹಾಗೂ ರಸ್ತೆ ಬದಿ ಬಿದ್ದಿರುವ ಮಣ್ಣು ತೆರವುಗೊಳಿಸುತ್ತಿದೆ. ಘಟನಾ ಸ್ಥಳಕ್ಕೆ ಪುತ್ತೂರು ನಗರಸಭಾ ಉಪಾಧ್ಯಕ್ಷ ಬಾಲಚಂದ್ರ, ಸದಸ್ಯ ಸುಂದರ ಪೂಜಾರಿ ಬಡಾವು ಭೇಟಿ ನೀಡಿದ್ದಾರೆ
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…