ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ಸಮುದಾಯ ಭವನದ ತಡೆಗೋಡೆ ಕುಸಿತ

ಕರಾವಳಿಯಲ್ಲಿ ಈಗ ಗುಡುಗು ಸಿಡಿಲಿನ ಭಾರೀ ಮಳೆಯಿಂದ ಅನೇಕ ಕಡೆಗಳಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

ಬೆಳಿಗ್ಗೆಯಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಪುತ್ತೂರು ಸಮುದಾಯ ಭವನದ ತಡೆಗೋಡೆ ಕುಸಿದಿದೆ. ಮಳೆಯ ಅಬ್ಬರಕ್ಕೆ ಪುತ್ತೂರು ತಾಲೂಕಿನ ಕೆಲವೆಡೆ ತಡೆಗೋಡೆ ಕುಸಿತಗೊಂಡಿದ್ದು ಯಾವುದೇ ಜೀವ ಹಾನಿ ಸಂಭವಿಸಿಲ್ಲ ಇನ್ನು ಪುತ್ತೂರಿನ ಬಪ್ಪಳಿಗೆ ಸಮೀಪ ತಡೆಗೋಡೆ ಕುಸಿದು ಬಿದ್ದ ಪರಿಣಾಮ ಎಲ್ಲಿಯೂ ಹಾನಿ ಉಂಟಾಗಿಲ್ಲ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!