ಚಿಯಾ ಬೀಜಗಳು ಚಿಕ್ಕದಾಗಿರಬಹುದು, ಆದರೆ ಅವು ಪೋಷಕಾಂಶಗಳಲ್ಲಿ ನಂಬಲಾಗದಷ್ಟು ಸಮೃದ್ಧವಾಗಿವೆ. ಪ್ರಾಚೀನ ಅಜ್ಟೆಕ್ ಮತ್ತು ಮಾಯಾ ಆಹಾರಗಳಲ್ಲಿ ಪ್ರಧಾನವಾದ ಈ ಬೀಜಗಳನ್ನು ಶತಮಾನಗಳಿಂದ ತಮ್ಮ ಆರೋಗ್ಯ ಪ್ರಯೋಜನಗಳಿಗಾಗಿ ಹೆಸರಿಸಲಾಗಿದೆ.ಆರೋಗ್ಯದ ಸುಧಾರಣೆಯಲ್ಲಿ ಈ ಚಿಯಾ ಬೀಜಗಳು ಬಹು ಮುಖ್ಯವಾದ ಕೆಲಸವನ್ನು ನಿರ್ವಹಿಸುತ್ತದೆ.
ಅತೀ ಹೆಚ್ಚಿನ ಪ್ರಮಾಣದಲ್ಲಿ ನಾರಿನಂಶ, ಪ್ರೋಟೀನ್, ಕ್ಯಾಲ್ಸಿಯಂ ಹಾಗೂ ಆರೋಗ್ಯಕರವಾದ ಕೊಬ್ಬುಗಳನ್ನು ಈ ಬೀಜಗಳು ಹೊಂದಿವೆ. ಚಿಯಾ ಬೀಜಗಳನ್ನು ರಾತ್ರಿ ಮಲಗುವ ಮುನ್ನ ತಣ್ಣೀರಿನಲ್ಲಿ ನೆನೆಸಿ ಮರುದಿನ ಬೆಳಿಗ್ಗೆ ಎದ್ದ ತಕ್ಷಣ ಸೇವಿಸಬಹುದು. ಮುಂಜಾನೆ ಹೊರತುಪಡಿಸಿ ಯಾವುದೇ ಸಮಯದಲ್ಲಿ ಇದನ್ನು ನೀರಿನೊಂದಿಗೆ ಸೇವಿಸಬಹುದು.
ಜೀರ್ಣಕ್ರಿಯೆಗೆ ಸಹಕಾರಿ
ಮೊದಲೇ ಹೇಳಿದಂತೆ ಇವು ನಮ್ಮ ಜೀರ್ಣಕ್ರಿಯೆಗೆ ತುಂಬಾ ಸಹಕಾರಿ. ಇದರ ಸೇವನೆಯು ಜೀರ್ಣಕ್ರಿಯೆಯನ್ನು ಸುಧಾರಿಸುವುದಲ್ಲದೆ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ.
ಆರೋಗ್ಯಕರ ಕೂದಲಿಗೆ ಉಪಕಾರಿ
ಆರೋಗ್ಯದ ಜೊತೆಗೆ, ಈ ಚಿಯಾ ಬೀಜಗಳನ್ನು ನಮ್ಮ ತಲೆ ಮತ್ತು ದೇಹದ ಆರೋಗ್ಯಕ್ಕೂ ಬಳಸಬಹುದು. ಕೂದಲು ವೇಗವಾಗಿ ಬೆಳೆಯುತ್ತದೆ. ಕೂದಲು ನಯವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ. ಅಲ್ಲದೆ ಉದುರುವುದನ್ನು ತಡೆಯುತ್ತದೆ.
ತೂಕ ಇಳಿಕೆಗೆ ಸಹಕಾರಿ
ಅಧಿಕ ತೂಕ ಇರುವವರು ಈ ಚಿಯಾ ಬೀಜಗಳನ್ನು ಪ್ರತಿದಿನ ಸೇವಿಸಬಹುದು. ಹೀಗೆ ತಿನ್ನುವುದರಿಂದ ನಿಮ್ಮ ತೂಕ ಕಡಿಮೆಯಾಗುವುದಲ್ಲದೆ ಹೊಟ್ಟೆಯ ಕೊಬ್ಬನ್ನು ಕರಗಿಸುತ್ತದೆ. ಚಿಯಾ ಬೀಜಗಳನ್ನು ಪ್ರತಿದಿನ ಸೇವಿಸುವವರು 50 ಗ್ರಾಂಗಿಂತ ಹೆಚ್ಚು ಡೋಸೇಜ್ ಅನ್ನು ಸೇವಿಸಬಾರದು ಎಂದು ಅನೇಕ ವರದಿಗಳು ಸೂಚಿಸುತ್ತವೆ. ಅಂದರೆ, 5 ಟೇಬಲ್ ಸ್ಪೂನ್ಗಳಿಗಿಂತ ಹೆಚ್ಚು ಸೇವಿಸಬೇಡಿ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…