ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ನನ್ನ ಮಗ ರೌಡಿಯಲ್ಲ ಆತ ಭಜರಂಗದಳದ ಕಾರ್ಯಕರ್ತ”; ಸುಹಾಸ್ ಶೆಟ್ಟಿ ತಾಯಿ ಸುಲೋಚನಾ ಎಂ.ಶೆಟ್ಟಿ

ಗೃಹಸಚಿವ ಡಾ. ಜಿ. ಪರಮೇಶ್ವರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪದೇ ಪದೇ ನನ್ನ ಮಗ ರೌಡಿ ರೌಡಿ ಎಂದು ಹೇಳುತ್ತಿದ್ದಾರೆ.

ಆದರೆ, ನನ್ನ ಮಗ ಹಿಂದೂ ಕಾರ್ಯಕರ್ತ. ಹಿಂದೂ ಸಮಾಜದ ಸೇವೆಯಲ್ಲಿ ತನ್ನನ್ನು ಅರ್ಪಿಸಿಕೊಂಡಿದ್ದ ನನ್ನ ಮಗನ ಸಾವು ವ್ಯರ್ಥವಾಗಲು ಬಿಡಬಾರದು. ಅವನ ರಕ್ತಕ್ಕೆ, ಸಾವಿಗೆ ನ್ಯಾಯ ಸಿಗಬೇಕು. ರಾಜ್ಯದ ಸರಕಾರ ಪಿಎಫ್‌ಐ ಹೇಳಿದಂತೆ ಚಾರ್ಜ್ಶೀಟ್ ತಯಾರಿಸುವ ಸಾಧ್ಯತೆ ಇದೆ ಎಂದು ಸುಹಾಸ್ ಶೆಟ್ಟಿ ತಾಯಿ ಸುಲೋಚನಾ ಎಂ.ಶೆಟ್ಟಿ ಆಗ್ರಹಿಸಿದ್ದಾರೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎಗೆ ನೀಡಬೇಕು ಎಂದು ಆಗ್ರಹಿಸಿ, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಹಮ್ಮಿಕೊಂಡಿದ್ದ `ಬಜಪೆ ಚಲೋ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ರು.

ನನ್ನ ಮಗ ರೌಡಿಯಲ್ಲ ನನ್ನ ಮಗ ಭಜರಂಗದಳದ ಕಾರ್ಯಕರ್ತ. ಸಮಾಜದ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ನನ್ನ ಮಗನ ಕೊಲೆ ಪ್ರಕರಣವನ್ನು ಸರಿಯಾಗಿ ತನಿಖೆ ನಡೆಸಲು ಈ ಸರಕಾರ ಅವಕಾಶ ನೀಡುವುದಿಲ್ಲ. ತನಿಖೆಯನ್ನು ಎನ್‌ಐಎಗೆ ವಹಿಸಬೇಕು. ಐವತ್ತಕ್ಕೂ ಹೆಚ್ಚು ಜನರು ಸುತ್ತುವರಿದು ನನ್ನ ಮಗನಿಗೆ ಚಿತ್ರ ಹಿಂಸೆ ಕೊಟ್ಟು ಕೊಂದು ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!