ಟೇಬಲ್ ಗುದ್ದಿ ಸುಹಾಸ್ ಶೆಟ್ಟಿ ಮನೆಗೆ ಹೋಗಬಾರದು ಎಂದು ಗೃಹ ಸಚಿವರಿಗೆ ಹಾಕಿದ ಧಮ್ಕಿಗೆ ಹೆದರಿ ಒಬ್ಬನೇ ಒಬ್ಬ ಕಾಂಗ್ರೆಸ್ ನಾಯಕ ಸುಹಾಸ್ ಮನೆಗೆ ಹೋಗಿಲ್ಲ.
ಇಂತಹ ಸರಕಾರ ಕೊಲೆ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆ ನಡೆಸಲು ಬಿಡುವುದಿಲ್ಲ. ಇಡೀ ಕಾಂಗ್ರೆಸ್ ಪಕ್ಷ ಬೆನ್ನುಮೂಳೆ ಇಲ್ಲದೇ ಮತಾಂಧರರ ಮುಂದೆ ಮಂಡಿಯೂರಿದೆ ಎಂದು ವಾಗ್ಮಿ ಶ್ರೀಕಾಂತ್ ಶೆಟ್ಟಿ ಹೇಳಿದ್ದಾರೆ. ಅವರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎಗೆ ನೀಡಬೇಕು ಎಂದು ಆಗ್ರಹಿಸಿ, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಹಮ್ಮಿಕೊಂಡಿದ್ದ ಬಜಪೆ ಚಲೋ ಕಾರ್ಯಕ್ರಮದಲ್ಲಿ ಮಾತನಾಡಿದ್ರು. ಮಳೆಯಿಂದ ಬಜಪೆಯ ಮಣ್ಣಿನಿಂದ ಸುಹಾಸ್ ಶೆಟ್ಟಿಯ ರಕ್ತದ ಕಲೆಗಳನ್ನು ಅಳಿಸಲು ಮಾತ್ರ ಸಾಧ್ಯ. ನಮ್ಮ ಎದೆಯಲ್ಲಿ ಉರಿಯುವ ಸೇಡಿನ ಬೆಂಕಿಯನ್ನು ಆರಿಸಲು ಸಾಧ್ಯವಿಲ್ಲ. ಸುಹಾಸ್ ಶೆಟ್ಟಿ ಬಲಿದಾನಕ್ಕೆ ಉತ್ತರವನ್ನು ಎಲ್ಲಿ? ಹೇಗೆ? ಮತ್ತು ಅದು ನಿಮ್ಮದೇ ರೀತಿಯ ಭಾಷೆಯಲ್ಲಿ ಕೊಡಬೇಕು ಎಂಬುದನ್ನು ಹಿಂದೂ ಸಮಾಜ ತೀರ್ಮಾನ ಮಾಡುತ್ತದೆ ಎಂದು ಕಿಡಿಕಾರಿದ್ರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…