ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಈ ಬಾರಿ ಮೇ ತಿಂಗಳಲ್ಲೇ ದಕ್ಷಿಣಕನ್ನಡ ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮಘಟ್ಟದಲ್ಲಿ ಮಳೆ ಅಬ್ಬರಕ್ಕೆ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ.
ಈ ಬಾರಿ ಮೇ ತಿಂಗಳಲ್ಲೇ ಮುಂಗಾರು ಮಳೆ ಪ್ರವೇಶ ಮಾಡಿದ ಹಿನ್ನಲೆ ಮಳೆ ಅಬ್ಬರ ಮುಂದುವರೆದಿದೆ. ಪಶ್ಚಿಮಘಟ್ಟದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದೆ. ಈ ಹಿನ್ನಲೆ ಜಿಲ್ಲೆಯ ಎಲ್ಲಾ ನದಿಗಳು ತುಂಬಿ ಹರಿಯುತ್ತಿದೆ. ಕುಮಾರಧಾರ ನದಿ ತುಂಬಿ ಹರಿಯುತ್ತಿರುವ ಹಿನ್ನಲೆ ದೇಶದ ಪ್ರಖ್ಯಾತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ಈ ಹಿನ್ನಲೆ ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚನೆ ನೀಡಲಾಗಿದ್ದು, ಭಕ್ತಾಧಿಗಳು ಕೇವಲ ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ಅನುಮತಿ ನೀಡಲಾಗಿದೆ. ಅಲ್ಲದೆ ದೇವಸ್ಥಾನದ ಆಡಳಿತ ಮಂಡಳಿ ಸ್ನಾನಘಟ್ಟದ ಸುತ್ತ ಹೆಚ್ಚುವರಿ ಸಿಬ್ಬಂದಿಗಳ ನೇಮಕ ಮಾಡಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…