ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಡಪದವು ಸೋರ್ನಾಡು ರಾಜ್ಯ ಹೆದ್ದಾರಿಯ ನೂದಬೆಟ್ಟು ಎಂಬಲ್ಲಿ ರಸ್ತೆ ಪಕ್ಕದ ಜಾಗವನ್ನು ಬೂಮಾಲಕರು ಸಮತಟ್ಟು ಮಾಡಿರುವ ಕಾರಣದಿಂದ ಮಳೆಗೆ ಅಲ್ಲಿನ ಮಣ್ಣು ರಸ್ತೆಗೆ ಬಿದ್ದು ಚರಂಡಿ ಮುಚ್ಚಿ ಹೋಗಿ ರಸ್ತೆಯಲ್ಲಿ ಸಾರ್ವಜನಿಕರಿಗೆ ವಾಹನ ಸಂಚಾರಕ್ಕೆ ತೀವ್ರ ಅಡಚನೆಯಾಗಿತ್ತು.
ಇದನ್ನು ಗಮನಿಸಿ ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಹಾಗೂ ಸದಸ್ಯರಾದ ಜಗದೀಶ್ ದುರ್ಗಾ ಕೋಡಿ ತಕ್ಷಣ ಸ್ಥಳಕ್ಕೆ ತೆರಳಿ ಜೆಸಿಬಿ ಬಳಸಿ ಮಣ್ಣು ಕಲ್ಲುಗಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಿಸಿದರು.
ಈ ಸಂದರ್ಭ ಪಂಚಾಯತ್ ಸಿಬ್ಬಂದಿ ಶ್ರೀ ಲಕ್ಷ್ಮಣ್ ಅವರು ಸ್ಥಳದಲ್ಲಿ ಇದ್ದು ಸಹಕರಿಸಿದರು,. ಪಂಚಾಯಿತಿ ಅಧ್ಯಕ್ಷರ ಹಾಗೂ ಸದಸ್ಯರ ಕಾರ್ಯವೈಕರಿಗೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…