ಮಂಗಳೂರು ನಗರದ ಕೇಂದ್ರ ಬಿಂದು ಎಂದು ಪರಿಗಣಿಸಲ್ಪಟ್ಟಿರುವ ಕಾರ್ ಸ್ಟ್ರೀಟ್ ಮಳೆಯ ನೀರು ಹರಿದು ಹೋಗಲು ಜಾಗವಿಲ್ಲದೆ ನೆರೆ ಪರಿಸ್ಥಿತಿಯನ್ನು ಎದುರಿಸುತ್ತಿದೆ.
ಚರಂಡಿಗಳನ್ನು ಸರಿಯಾಗಿ ನಿರ್ವಹಣೆ ಮಾಡದಿರುವುದು ಮತ್ತು ಮಳೆ ನೀರು ಹರಿದು ಹೋಗುವ ಚರಂಡಿಗಳಿಗೆ ಕಸ ಹಾಕುವ ಕೆಲ ವಿಘ್ನ ಸಂತೋಷಿಗಳ ಕೃತ್ಯದಿಂದ ಕಾರ್ ಸ್ಟ್ರೀಟ್ ನಲ್ಲಿ ಚರಂಡಿಯಲ್ಲಿ ಹರಿಯಬೇಕಾದ ನೀರು ದಾರಿ ಕಾಣದೆ ರಸ್ತೆಯಲ್ಲಿ ಹರಿಯುತ್ತಿದೆ. ಇನ್ನು ಮಂಗಳೂರಿನ ಪಡೀಲ್ ರೈಲ್ವೆ ಅಂಡರ್ ಪಾಸ್ ನಲ್ಲಿ ನೀರು ನಿಂತು ಹೋಗಿ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ಸು ನೀರಿನಲ್ಲಿ ಬಾಕಿಯಾಗಿದ ಪರಿಸ್ಥಿತಿ ನಿರ್ಮಾಣ ಆಗಿದೆ. ಇದು ಬಜಾಲ್, ವೀರನಗರ, ಫೈಸಲ್ ನಗರ ಸಂಪರ್ಕಿಸುವ ಅಂಡರ್ ಪಾಸ್ ಇದಾಗಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…