ಜನ ಮನದ ನಾಡಿ ಮಿಡಿತ

Advertisement

ಭಾರೀ ಮಳೆ ಪರಿಸ್ಥಿತಿ ನಿರ್ವಹಣೆಗೆ ಪುತ್ತೂರಿಗೆ ಆಗಮಿಸಿದ 25 ಸದಸ್ಯರನ್ನೊಳಗೊಂಡ ಎನ್.ಡಿ.ಆರ್.ಎಫ್ ತಂಡ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದುವರಿದ ಭಾರೀ ಮಳೆ ಪರಿಸ್ಥಿತಿ ನಿರ್ವಹಣೆಗೆ ಪುತ್ತೂರಿಗೆ ಆಗಮಿಸಿದ 25 ಸದಸ್ಯರನ್ನೊಳಗೊಂಡ ಎನ್.ಡಿ.ಆರ್.ಎಫ್ ತಂಡ, ಸದ್ಯ ಪುತ್ತೂರಿನ ಎಪಿಎಂಸಿ ಸಭಾಂಗಣದಲ್ಲಿ ಎನ್.ಡಿ.ಆರ್.ಎಫ್ ತಂಡ ಸದಸ್ಯರಿಗೆ ಉಳಿದುಕೊಳ್ಳಲು ವ್ಯವಸ್ಥೆ ಕೂಡ ಮಾಡಲಾಗಿದೆ.

ಇನ್ನು ಪುತ್ತೂರು ನಗರವನ್ನು ಕೇಂದ್ರವಾಗಿರಿಸಿ ಕಾರ್ಯಾಚರಣೆ ನಡೆಸಲಿರುವ ತಂಡ, ಮಳೆಯಿಂದ ಹೆಚ್ಚು ಹಾನಿಗೊಳಗಾಗುವ ಬೆಳ್ತಂಗಡಿ, ಕಡಬ ಬಂಟ್ವಾಳ, ಸುಳ್ಯ ಮತ್ತು ಪುತ್ತೂರು ತಾಲೂಕಿನ ಪರಿಸ್ಥಿತಿ ಅವಲೋಕಿಸಿ ಪರಿಸ್ಥಿತಿಯನ್ನು ಹತೋಟಿಗೆ ತರುವ ಕೆಲಸ ಮಾಡಲಿದ್ದಾರೆ. ತಂಡದೊAದಿಗೆ ಆಗಮಿಸಿರುವ ಶ್ವಾನ ಕೂಡ ಕಾರ್ಯಾಚರಣೆಯ ವೇಳೆ ಅಪಾಯಕ್ಕೊಳಗಾದ ಜನರನ್ನು ಪತ್ತೆಹಚ್ಚುವ ಕೆಲಸ ಮಾಡಲಿದೆ ಇನ್ನು ಕಾರ್ಯಾಚರಣೆಗೆ ಬೇಕಾದ ಎಲ್ಲಾ ಸಾಮಾಗ್ರಿಗಳೊಂದಿಗೆ ಆಗಮಿಸಿರುವ ಎನ್.ಡಿ.ಆರ್.ಎಫ್ ತಂಡ ಎರಡು ಟೀಂ ಆಗಿ ಪುತ್ತೂರು ಹಾಗೂ ಮಡಿಕೇರಿಯಲ್ಲಿ ಕಾರ್ಯಚರಿಸಲಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!