ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದುವರಿದ ಭಾರೀ ಮಳೆ ಪರಿಸ್ಥಿತಿ ನಿರ್ವಹಣೆಗೆ ಪುತ್ತೂರಿಗೆ ಆಗಮಿಸಿದ 25 ಸದಸ್ಯರನ್ನೊಳಗೊಂಡ ಎನ್.ಡಿ.ಆರ್.ಎಫ್ ತಂಡ, ಸದ್ಯ ಪುತ್ತೂರಿನ ಎಪಿಎಂಸಿ ಸಭಾಂಗಣದಲ್ಲಿ ಎನ್.ಡಿ.ಆರ್.ಎಫ್ ತಂಡ ಸದಸ್ಯರಿಗೆ ಉಳಿದುಕೊಳ್ಳಲು ವ್ಯವಸ್ಥೆ ಕೂಡ ಮಾಡಲಾಗಿದೆ.
ಇನ್ನು ಪುತ್ತೂರು ನಗರವನ್ನು ಕೇಂದ್ರವಾಗಿರಿಸಿ ಕಾರ್ಯಾಚರಣೆ ನಡೆಸಲಿರುವ ತಂಡ, ಮಳೆಯಿಂದ ಹೆಚ್ಚು ಹಾನಿಗೊಳಗಾಗುವ ಬೆಳ್ತಂಗಡಿ, ಕಡಬ ಬಂಟ್ವಾಳ, ಸುಳ್ಯ ಮತ್ತು ಪುತ್ತೂರು ತಾಲೂಕಿನ ಪರಿಸ್ಥಿತಿ ಅವಲೋಕಿಸಿ ಪರಿಸ್ಥಿತಿಯನ್ನು ಹತೋಟಿಗೆ ತರುವ ಕೆಲಸ ಮಾಡಲಿದ್ದಾರೆ. ತಂಡದೊAದಿಗೆ ಆಗಮಿಸಿರುವ ಶ್ವಾನ ಕೂಡ ಕಾರ್ಯಾಚರಣೆಯ ವೇಳೆ ಅಪಾಯಕ್ಕೊಳಗಾದ ಜನರನ್ನು ಪತ್ತೆಹಚ್ಚುವ ಕೆಲಸ ಮಾಡಲಿದೆ ಇನ್ನು ಕಾರ್ಯಾಚರಣೆಗೆ ಬೇಕಾದ ಎಲ್ಲಾ ಸಾಮಾಗ್ರಿಗಳೊಂದಿಗೆ ಆಗಮಿಸಿರುವ ಎನ್.ಡಿ.ಆರ್.ಎಫ್ ತಂಡ ಎರಡು ಟೀಂ ಆಗಿ ಪುತ್ತೂರು ಹಾಗೂ ಮಡಿಕೇರಿಯಲ್ಲಿ ಕಾರ್ಯಚರಿಸಲಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…