ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ; ಚಾಲಕ ಮೃತ್ಯು

ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಿಸಿರೋಡಿನಲ್ಲಿ ಮುಂಜಾವಿನ ವೇಳೆ ನಡೆದಿದೆ.

ಮಂಚಿ ಕೊಳ್ನಾಡು ನೂಜಿ ನಿವಾಸಿ ಜಯರಾಮ್ (57) ಮೃತಪಟ್ಟ ವ್ಯಕ್ತಿ. ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಕ್ಯಾಂಟೀನ್ ನಡೆಸುತ್ತಿರುವ ಜಯರಾಮ್ ಅವರು ಬೆಳಿಗ್ಗೆ 4.30 ರ ಸಮಯದಲ್ಲಿ ಮನೆಯಿಂದ ಮಂಗಳೂರಿಗೆ ಮಾರುತಿ 800 ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಜೋರಾಗಿ ಸುರಿಯುತ್ತಿದ್ದ ಮಳೆಗೆ ಕಾರು ನಿಯಂತ್ರಣ ಕಳೆದುಕೊಂಡು ಬಿಸಿರೋಡಿನ ಡಿ.ಪಿ.ಸ್ಟೋರ್ ನ ಮುಂಭಾಗದಲ್ಲಿ ಇರುವ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊ0ಡಿದೆ. ಚಾಲಕ ಕೆಲಹೊತ್ತು ಸೀಟಿನಲ್ಲಿ ಸಿಲುಕಿಕೊಂಡಿದ್ದ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!