ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಪಾರು ಸೀರಿಯಲ್ ಖ್ಯಾತಿಯ ನಟ ಶ್ರೀಧರ್ ನಾಯಕ್​ ನಿಧನ

ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಪಾರು ಸೀರಿಯಲ್ ಖ್ಯಾತಿಯ ನಟ ಶ್ರೀಧರ್​ ನಾಯಕ್​ ಇಂದು ನಿಧನರಾಗಿದ್ದಾರೆ.

ಕನ್ನಡ ಕಿರುತೆರೆಯಲ್ಲಿ ಹಲವು ವರ್ಷಗಳಿಂದ ಪೋಷಕರ ಪಾತ್ರಗಳ ಮೂಲಕ ರಂಜಿಸುತ್ತಿದ್ದ ನಟ ಶ್ರೀಧರ್ ನಾಯಕ್​ ನಿಧನರಾಗಿದ್ದಾರೆ. ಶ್ರೀಧರ್ ನಾಯಕ್​​ ಅವರು ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಅನಾರೋಗ್ಯದಿಂದ ಶ್ರೀಧರ್ ಸೊರಗಿ ಹೋಗಿ ಗುರುತೇ ಸಿಗದಷ್ಟು ಬದಲಾಗಿದ್ದರು. ಇದೀಗ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಕಿರುತೆರೆಯ ಹಲವು ಸೀರಿಯಲ್​ಗಳಲ್ಲಿ ಶ್ರೀಧರ್ ನಾಯಕ್ ನಟಿಸಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಪಾರು ಸೀರಿಯಲ್​ನಲ್ಲಿ ನಾಯಕನ ಚಿಕ್ಕಪ್ಪನ ಪಾತ್ರದಲ್ಲಿ ಶ್ರೀಧರ್ ಹೆಚ್ಚು ಜನಪ್ರಿಯತೆ ಪಡೆದಿದ್ದರು. ಇತ್ತಿಚೆಗಷ್ಟೇ ಪ್ರಸಾರ ಆರಂಭಿಸಿದ ವಧು ಸೀರಿಯಲ್ ನಲ್ಲೂ ಸಹ ವಧುವಿನ ಚಿಕ್ಕಪ್ಪನ ಪಾತ್ರದಲ್ಲಿ ಶ್ರೀಧರ್ ನಾಯಕ್​ ನಟಿಸಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!