ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನೂತನ ಧರ್ಮಾಧ್ಯಕ್ಷರಿಗೆ ಹುಟ್ಟೂರ ಸನ್ಮಾನ, ಕೃತಜ್ಞಾತಾ ಬಲಿಪೂಜೆ

ರಾಜಸ್ಥಾನದ ಆಜ್ಮೀರ್ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕುಂದಾಪುರ ತಾಲೂಕಿನ ಬಸ್ರೂರು ಸಂತ ಫಿಲಿಪ್ ನೆರಿ ಧರ್ಮಕೇಂದ್ರದ ಡಾ.ಜೋನ್ ಕರ್ವಾಲ್ಲೊ ಅವರು ತಮ್ಮ ಹುಟ್ಟೂರಿನಲ್ಲಿ ಪ್ರಥಮ ಕೃತಜ್ಞಾತಾ ಬಲಿಪೂಜೆ ಅರ್ಪಿಸಿದ್ದಾರೆ.

ಧಾರಾಕಾರ ಮಳೆಯ ನಡುವೆಯೂ ಸಹ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ, ಬಳ್ಳಾರಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ| ಹೆನ್ರಿ ಡಿಸೋಜಾ, ಜೈಪುರ್ ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರಾದ ಅತಿ ವಂ|ಡಾ| ಓಸ್ವಲ್ಡ್ ಜೆ ಲೂವಿಸ್, ಕಾರವಾರ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ದುಮಿAಗ್ ಡಯಾಸ್, ಹಲವಾರು ಧರ್ಮಗುರುಗಳು, ಧರ್ಮಭಗಿನಿಯರು ಹಾಗೂ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತಾದಿಗಳೊಂದಿಗೆ ಕೃತಜ್ಞಾತಾ ಬಲಿಪೂಜೆಯೊಂದಿಗೆ ದೇವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ನೂತನ ಧರ್ಮಾಧ್ಯಕ್ಷರಾದ ವಂ|ಡಾ|ಜೋನ್ ಕರ್ವಾಲ್ಲೊ ಅವರಿಗೆ ಬಸ್ರೂರು ಸಂತ ಫಿಲಿಪ್ ನೆರಿ ಧರ್ಮಕೇಂದ್ರದ ವತಿಯಿಂದ, ಧರ್ಮಾಧ್ಯಕ್ಷರು ಕಲಿತ ನಿವೇದಿತಾ ಶಾಲೆಯ ಅಧ್ಯಾಪಕ ವೃಂದದವರಿ0ದ ಗೌರವಾರ್ಪಣೆ ನೆರವೇರಿಸಲಾಯಿತು.

Leave a Reply

Your email address will not be published. Required fields are marked *

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

error: Content is protected !!