ಜನ ಮನದ ನಾಡಿ ಮಿಡಿತ

Advertisement

ಮಂಗಳೂರು :ಅಮೃತ ಪ್ರಕಾಶ ಪತ್ರಿಕೆ 44ನೇ ಸರಣಿ ಕೃತಿ ಮರೆಯದ ಮಾತುಗಳು ಕೃತಿ ಬಿಡುಗಡೆ

ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ. ಇದರ ವತಿಯಿಂದ ನಡೆಯುವ ಅಮೃತ ಪ್ರಕಾಶ 44ನೇ ಸರಣಿ ಕೃತಿ ಶ್ರೀಮತಿ ವಜ್ರ ರಾವ್ ಅವರ ಲೇಖನ ಸಂಕಲನ ಮರೆಯದ ಮಾತುಗಳು ಕೃತಿ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ಮೇ 27ರಂದು ಮಂಗಳವಾರ ಸಮಯ 10.30ಕ್ಕೆ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರು ಹಾಗೂ ಲೇಖಕರು ಹರಿಕಥಾ ಪರಿಷತ್ (ರಿ), ಮಂಗಳೂರು ಇದರ ಅಧ್ಯಕ್ಷರಾದ ಮಹಾಬಲ ಶೆಟ್ಟಿ ವಹಿಸುವರು. ಲೇಖಕರು ಹಾಗೂ ಐಸಿಎಐ ಮಂಗಳೂರು ಇದರ ಮಾಜಿ ಚೇಯರ್‌ಮಾನ್ ಎಸ್.ಎಸ್. ನಾಯಕ್ ಇವರು ಮರೆಯದ ಮಾತುಗಳು ಕೃತಿ ಬಿಡುಗಡೆಗೊಳಿಸುವರು. ಕೃತಿಯ ಲೇಖಕಿ ಶ್ರೀಮತಿ ವಜ್ರಾ ರಾವ್, ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಕವಿಯತ್ರಿ ಶಿಕ್ಷಕಿ ಸುರೇಖಾ ಯಾಳವಾರ ಉಪಸ್ಥಿತರಿರುವರು. ಡಾ. ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸುವರು. ಸುರೇಖಾ ಯಾಳವಾರ ಕಾರ್ಯಕ್ರಮ ನಿರೂಪಿಸುವರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!