ಜನ ಮನದ ನಾಡಿ ಮಿಡಿತ

Advertisement

ಚಂಡೀಗಢ: ಕಾರಿನಲ್ಲಿ ಒಂದೇ ಕುಟುಂಬದ 7 ಮಂದಿಯ ಶವ ಪತ್ತೆ

ಡೆಹರಾಡೂನ್ ಮೂಲದ ಒಂದೇ ಕುಟುಂಬದ 7 ಮಂದಿ ಕಾರಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹರಿಯಾಣದ ಪಂಚಕುಲಾದಲ್ಲಿ ನಡೆದಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.

ಪಂಚಕುಲಾದ ಸೆಕ್ಟರ್ 27ನ ವಸತಿ ಪ್ರದೇಶದ ಬಳಿ ಕಾರನ್ನು ಪಾರ್ಕ್ ಮಾಡಲಾಗಿದೆ. ಅದರಲ್ಲಿ 7 ಮಂದಿ ಮೃತಪಟ್ಟಿರುವ ಬಗ್ಗೆ ಸೋಮವಾರ ರಾತ್ರಿ ಬಹಿರಂಗವಾಗಿದೆ. ದಂಪತಿ, ಮೂವರು ಮಕ್ಕಳು ಮತ್ತು ಇಬ್ಬರು ವಯಸ್ಸಾದ ವ್ಯಕ್ತಿಗಳು ಕಾರಿನಲ್ಲಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಸುತ್ತಲಿನ ಜನರನ್ನು ವಿಚಾರಿಸಲಾಗುತ್ತಿದೆ. ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಪರಾಧ ವಿಭಾಗದ ಡಿಸಿಪಿ ಅಮಿತ್ ದಹಿಯಾ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!