ಜನ ಮನದ ನಾಡಿ ಮಿಡಿತ

Advertisement

ಮಾಣಿ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಅವಾಂತರ

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಆಂಧ್ರಪ್ರದೇಶದ ಕೆಎನ್‌ಆರ್‌ಸಿ ಕಂಪೆನಿಯ ಬೇಜವಾಬ್ದಾರಿತನದ ಕೆಲಸಗಳಿಂದ ಮಾಣಿ ಸೂರಿಕುಮೇರು ಮಧ್ಯೆ ಹಲವಾರು ಅವಾಂತರಗಳು ಸೃಷ್ಠಿಯಾಗಿದೆ.

ರಾಜ್ ಕಮಲ್ ಹಾಲ್ ಬಳಿ ಮತ್ತು ಟಿಕ್ಕಾ ಪಾಯಿಂಟ್ ಹೋಟೆಲ್ ಸಮೀಪ ಚರಂಡಿಗಳಲ್ಲಿ ತುಂಬಿರುವ ಮಣ್ಣು ತೆಗೆಯದೇ ಇರುವುದರಿಂದ ಮಳೆಯ ನೀರೆಲ್ಲಾ ರಸ್ತೆಯಲ್ಲೇ ತುಂಬಿ ಕೃತಕ ಹೊಳೆ ನಿರ್ಮಾಣವಾಗಿ ವಾಹನ ಸಂಚಾರ ಸುಗಮವಾಗುತ್ತಿಲ್ಲ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!