ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ಮರೆಯದ ಮಾತುಗಳು” ಕೃತಿ ಬಿಡುಗಡೆ

ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ.

ಇದರ ವತಿಯಿಂದ ನಡೆಯುವ ಅಮೃತ ಪ್ರಕಾಶ 44ನೇ ಸರಣಿ ಕೃತಿ ಶ್ರೀಮತಿ ವಜ್ರ ರಾವ್ ಅವರ ಲೇಖನ ಸಂಕಲನ “ಮರೆಯದ ಮಾತುಗಳು” ಕೃತಿ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಲೇಖಕರು ಹಾಗೂ ಐಸಿಎಎಲ್ ಮಂಗಳೂರು ಇದರ ಮಾಜಿ ಚೀಯರ್‌ಮಾನ್ ಎಸ್.ಎಸ್. ನಾಯಕ್ ಕೃತಿ ಉದ್ಘಾಟನೆ ಮಾಡಿ ಮಾತನಾಡಿ, ಅಮೃತ ಪ್ರಕಾಶ ಪತ್ರಿಕೆಯ ಮೂಲಕ ಅನೇಕ ಕವಿಗಳ ಪರಿಚಯ ಮತ್ತು ಕೃತಿಗಳ ಲೋಕಾರ್ಪಣೆಯಾಗಿದೆ. ಇಂದು 44 ನೇ ಕೃತಿ ಲೋಕಾರ್ಪಣೆಯಾಗಿದೆ ಈ ಕೃತಿಯಲ್ಲಿ ಕವಿಯ ಅನುಭವನ್ನು ಸರಳವಾಗಿ ಅರ್ಥಭರಿತವಾಗಿ ಹೇಳಲಾಗಿದೆ. ಹಳೆಯ ಆಚಾರ ವಿಚಾರಗಳನ್ನು ಇದರಲ್ಲಿ ತಿಳಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರು ಹಾಗೂ ಲೇಖಕರು ಹರಿಕಥಾ ಪರಿಷತ್ (ರಿ), ಮಂಗಳೂರು ಇದರ ಅಧ್ಯಕ್ಷರಾದ ಮಹಾಬಲ ಶೆಟ್ಟಿ ವಹಿಸಿದ್ರು. ಕೃತಿಯ ಲೇಖಕಿ ಶ್ರೀಮತಿ ವಜ್ರಾ ರಾವ್, ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಕವಿಯತ್ರಿ ಶಿಕ್ಷಕಿ ಸುರೇಖಾ ಯಾಳವಾರ ಉಪಸ್ಥಿತರಿದ್ರು

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!