ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ.
ಇದರ ವತಿಯಿಂದ ನಡೆಯುವ ಅಮೃತ ಪ್ರಕಾಶ 44ನೇ ಸರಣಿ ಕೃತಿ ಶ್ರೀಮತಿ ವಜ್ರ ರಾವ್ ಅವರ ಲೇಖನ ಸಂಕಲನ “ಮರೆಯದ ಮಾತುಗಳು” ಕೃತಿ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಲೇಖಕರು ಹಾಗೂ ಐಸಿಎಎಲ್ ಮಂಗಳೂರು ಇದರ ಮಾಜಿ ಚೀಯರ್ಮಾನ್ ಎಸ್.ಎಸ್. ನಾಯಕ್ ಕೃತಿ ಉದ್ಘಾಟನೆ ಮಾಡಿ ಮಾತನಾಡಿ, ಅಮೃತ ಪ್ರಕಾಶ ಪತ್ರಿಕೆಯ ಮೂಲಕ ಅನೇಕ ಕವಿಗಳ ಪರಿಚಯ ಮತ್ತು ಕೃತಿಗಳ ಲೋಕಾರ್ಪಣೆಯಾಗಿದೆ. ಇಂದು 44 ನೇ ಕೃತಿ ಲೋಕಾರ್ಪಣೆಯಾಗಿದೆ ಈ ಕೃತಿಯಲ್ಲಿ ಕವಿಯ ಅನುಭವನ್ನು ಸರಳವಾಗಿ ಅರ್ಥಭರಿತವಾಗಿ ಹೇಳಲಾಗಿದೆ. ಹಳೆಯ ಆಚಾರ ವಿಚಾರಗಳನ್ನು ಇದರಲ್ಲಿ ತಿಳಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರು ಹಾಗೂ ಲೇಖಕರು ಹರಿಕಥಾ ಪರಿಷತ್ (ರಿ), ಮಂಗಳೂರು ಇದರ ಅಧ್ಯಕ್ಷರಾದ ಮಹಾಬಲ ಶೆಟ್ಟಿ ವಹಿಸಿದ್ರು. ಕೃತಿಯ ಲೇಖಕಿ ಶ್ರೀಮತಿ ವಜ್ರಾ ರಾವ್, ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಕವಿಯತ್ರಿ ಶಿಕ್ಷಕಿ ಸುರೇಖಾ ಯಾಳವಾರ ಉಪಸ್ಥಿತರಿದ್ರು
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…