ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕುಸಲ್ದ್ ಅರಸೆ ನವೀನ್ ಡಿ ಪಡೀಲ್‌ಗೆ ಸನ್ಮಾನ

ಮಂಗಳೂರು ಪ್ರೆಸ್ ಕ್ಲಬ್ ಆಶ್ರಯದಲ್ಲಿ ತಿಂಗಳ ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿ ಸನ್ಮಾನವನ್ನು ತುಳು ರಂಗ ಭೂಮಿ ಕಲಾವಿದ ಮತ್ತು ಚಲನಚಿತ್ರ ನಟರಾದ ನವೀನ್ ಡಿ ಪಡೀಲ್ ಇವರನ್ನು ನಗರದ ಪತ್ರಿಕಾಭವನದಲ್ಲಿ ಗೌರವಿಸಲಾಯಿತ್ತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತುಳು ಚಿತ್ರ ರಂಗ ಕೇವಲ ಹಾಸ್ಯಕ್ಕೆ ಮಾತ್ರ ಸೀಮಿತವಾಗಬಾರದು. ಬದಲಾಗಿ ಉತ್ತಮ ಸಂದೇಶವನ್ನು ನೀಡುವ ಸಿನೆಮಾಗಳಿಗೆ ಒತ್ತನ್ನು ನೀಡಬೇಕು. ಉತ್ತಮ ಕಥೆಯನ್ನು ಕಟ್ಟುವ, ನಿರ್ದೇಶನ ಮಾಡುವ, ನಟನೆ ಮಾಡುವ ಕಲಾವಿದರು ಇದ್ದಾರೆ. ಅಂಥವರನ್ನು ನಾವು ಪ್ರೋತ್ಸಹಿಸಿಬೇಕು. ಸಾಮಾಜಿಕ ಸಾಮರಸ್ಯವನ್ನು ತಿಳಿಸುವ, ಶಾಂತಿ ಸೌಹಾರ್ದತೆಯ ಅರಿವನ್ನು ಹೇಳುವ, ಸಮಾಜವನ್ನು ಹೊಂದಾಣಿಕೆಯಿ0ದ ಕೊಂಡುಹೋಗುವ ಸಿನೆಮಾಗಳು ಈ ಭಾಗದಲ್ಲಿ ತೆರೆ ಕಾಣುವ ಅಗತ್ಯವಿದೆ. ಕರಾವಳಿಯ ಸರ್ವ ಧರ್ಮದ ಜನರು ತುಳು ಸಿನೆಮಾವನ್ನು ನೋಡಬೇಕು. ಆದ್ರೆ ಮಾತ್ರ ತುಳು ಸಿನೆಮಾ ಗೆಲ್ಲುತ್ತೆ ಎಂದಿದ್ದಾರೆ.

ಇನ್ನು ಈ ಕಾರ್ಯಕ್ರಮದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಇದರ ಅಧ್ಯಕ್ಷರಾದ ಪಿ. ಬಿ. ಹರೀಶ್ ರೈ, ವಹಿಸಿದ್ರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಜಿತೇಂದ್ರ ಕುಂದೇಶ್ವರ, ಇಬ್ರಾಹಿಂ ಅಡ್ಕಸ್ಥಳ, ಭಾಸ್ಕರ್ ರೈ ಕಟ್ಟಾ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!