ಮಂಗಳೂರು ಪ್ರೆಸ್ ಕ್ಲಬ್ ಆಶ್ರಯದಲ್ಲಿ ತಿಂಗಳ ಮಂಗಳೂರು ಪ್ರೆಸ್ಕ್ಲಬ್ ಗೌರವ ಅತಿಥಿ ಸನ್ಮಾನವನ್ನು ತುಳು ರಂಗ ಭೂಮಿ ಕಲಾವಿದ ಮತ್ತು ಚಲನಚಿತ್ರ ನಟರಾದ ನವೀನ್ ಡಿ ಪಡೀಲ್ ಇವರನ್ನು ನಗರದ ಪತ್ರಿಕಾಭವನದಲ್ಲಿ ಗೌರವಿಸಲಾಯಿತ್ತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತುಳು ಚಿತ್ರ ರಂಗ ಕೇವಲ ಹಾಸ್ಯಕ್ಕೆ ಮಾತ್ರ ಸೀಮಿತವಾಗಬಾರದು. ಬದಲಾಗಿ ಉತ್ತಮ ಸಂದೇಶವನ್ನು ನೀಡುವ ಸಿನೆಮಾಗಳಿಗೆ ಒತ್ತನ್ನು ನೀಡಬೇಕು. ಉತ್ತಮ ಕಥೆಯನ್ನು ಕಟ್ಟುವ, ನಿರ್ದೇಶನ ಮಾಡುವ, ನಟನೆ ಮಾಡುವ ಕಲಾವಿದರು ಇದ್ದಾರೆ. ಅಂಥವರನ್ನು ನಾವು ಪ್ರೋತ್ಸಹಿಸಿಬೇಕು. ಸಾಮಾಜಿಕ ಸಾಮರಸ್ಯವನ್ನು ತಿಳಿಸುವ, ಶಾಂತಿ ಸೌಹಾರ್ದತೆಯ ಅರಿವನ್ನು ಹೇಳುವ, ಸಮಾಜವನ್ನು ಹೊಂದಾಣಿಕೆಯಿ0ದ ಕೊಂಡುಹೋಗುವ ಸಿನೆಮಾಗಳು ಈ ಭಾಗದಲ್ಲಿ ತೆರೆ ಕಾಣುವ ಅಗತ್ಯವಿದೆ. ಕರಾವಳಿಯ ಸರ್ವ ಧರ್ಮದ ಜನರು ತುಳು ಸಿನೆಮಾವನ್ನು ನೋಡಬೇಕು. ಆದ್ರೆ ಮಾತ್ರ ತುಳು ಸಿನೆಮಾ ಗೆಲ್ಲುತ್ತೆ ಎಂದಿದ್ದಾರೆ.
ಇನ್ನು ಈ ಕಾರ್ಯಕ್ರಮದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಇದರ ಅಧ್ಯಕ್ಷರಾದ ಪಿ. ಬಿ. ಹರೀಶ್ ರೈ, ವಹಿಸಿದ್ರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಜಿತೇಂದ್ರ ಕುಂದೇಶ್ವರ, ಇಬ್ರಾಹಿಂ ಅಡ್ಕಸ್ಥಳ, ಭಾಸ್ಕರ್ ರೈ ಕಟ್ಟಾ ಉಪಸ್ಥಿತರಿದ್ರು.
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…