ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆ ಮುಂಭಾಗ ಜಮಾಯಿಸಿರುವ ಮುಸ್ಲಿಮರು

ಮಂಗಳವಾರ ಮಧ್ಯಾಹ್ನ ಬಂಟ್ವಾಳದ ಇರಾಕೋಡಿಯಲ್ಲಿ ಹತ್ಯೆಗೀಡಾದ ಕೊಳತ್ತಮಜಲಿನ ಬೆಳೂರು ನಿವಾಸಿ ಪಿಕಪ್ ವಾಹನ ಚಾಲಕ ಅಬ್ದುಲ್ ರಹಮಾನ್ ಅವರ ಮೃತದೇಹ ಇರಿಸಿದ್ದ ಯೆನಪೊಯಾ ಆಸ್ಪತ್ರೆ ಎದುರು ಜಮಾಯಿಸಿದ್ದ ಗುಂಪು ಕೃತ್ಯಕ್ಕೆ ಕಾರಣರಾದವರನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿತು.

ಒಂದು ಹಂತದಲ್ಲಿ ಪೊಲೀಸರ ಜೊತೆ ತೀವ್ರ ವಾಗ್ವಾದಕ್ಕೆ ಇಳಿದ ಯುವಕರ ಗುಂಪು ಬುಧವಾರ ದಕ್ಷಿಣ ಕನ್ನಡ ಬಂದ್‌ಗೆ ಕರೆಕೊಡುವುದಾಗಿ ಹೇಳಿತು. ಈ ಹಂತದಲ್ಲಿ ಅಲ್ಲಿದ್ದ ಹಿರಿಯರು ಅವರನ್ನು ಸಮಾಧಾನ ಮಾಡಿದ್ರು. ಗಾಯಾಳು ಖಲಂದರ್ ಶಾಫಿಯನ್ನು ದಾಖಲಿಸಿದ್ದ ಹೈಲ್ಯಾಂಡ್ ಆಸ್ಪತ್ರೆ ಎದುರು ಕೂಡಾ ಯುವಕರ ಗುಂಪು ಹತ್ಯೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುಡಿದು ತಿನ್ನುವವರ ಜೀವಕ್ಕೆ ಬೆಲೆ ಇಲ್ಲವೇ, ಯಾವ ಪ್ರಕರಣಗಳಲ್ಲೂ ಇಲ್ಲದ ಮುಗ್ಧರು ಜೀವ ಕಳೆದುಕೊಳ್ಳುತ್ತಿದ್ದಾರೆ, ಇದಕ್ಕೆ ಕೊನೆ ಯಾವಾಗ ಎಂದು ಪ್ರಶ್ನಿಸಿತು. ಬಜ್ಪೆ ಚಲೋ ಸಂದರ್ಭದಲ್ಲಿ ಮಾಡಿದ ಉದ್ರಿಕ್ತ ಭಾಷಣಗಳು ಇದಕ್ಕೆ ಕಾರಣ, ಸಮುದಾಯಗಳ ನಡುವೆ ದ್ವೇಷ ಹರಡುವವರ ವಿರುದ್ದ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದೂ ಗುಂಪು ಆಕ್ರೋಶ ವ್ಯಕ್ತಪಡಿಸಿತು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!