ಮಂಗಳವಾರ ಮಧ್ಯಾಹ್ನ ಬಂಟ್ವಾಳದ ಇರಾಕೋಡಿಯಲ್ಲಿ ಹತ್ಯೆಗೀಡಾದ ಕೊಳತ್ತಮಜಲಿನ ಬೆಳೂರು ನಿವಾಸಿ ಪಿಕಪ್ ವಾಹನ ಚಾಲಕ ಅಬ್ದುಲ್ ರಹಮಾನ್ ಅವರ ಮೃತದೇಹ ಇರಿಸಿದ್ದ ಯೆನಪೊಯಾ ಆಸ್ಪತ್ರೆ ಎದುರು ಜಮಾಯಿಸಿದ್ದ ಗುಂಪು ಕೃತ್ಯಕ್ಕೆ ಕಾರಣರಾದವರನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿತು.
ಒಂದು ಹಂತದಲ್ಲಿ ಪೊಲೀಸರ ಜೊತೆ ತೀವ್ರ ವಾಗ್ವಾದಕ್ಕೆ ಇಳಿದ ಯುವಕರ ಗುಂಪು ಬುಧವಾರ ದಕ್ಷಿಣ ಕನ್ನಡ ಬಂದ್ಗೆ ಕರೆಕೊಡುವುದಾಗಿ ಹೇಳಿತು. ಈ ಹಂತದಲ್ಲಿ ಅಲ್ಲಿದ್ದ ಹಿರಿಯರು ಅವರನ್ನು ಸಮಾಧಾನ ಮಾಡಿದ್ರು. ಗಾಯಾಳು ಖಲಂದರ್ ಶಾಫಿಯನ್ನು ದಾಖಲಿಸಿದ್ದ ಹೈಲ್ಯಾಂಡ್ ಆಸ್ಪತ್ರೆ ಎದುರು ಕೂಡಾ ಯುವಕರ ಗುಂಪು ಹತ್ಯೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುಡಿದು ತಿನ್ನುವವರ ಜೀವಕ್ಕೆ ಬೆಲೆ ಇಲ್ಲವೇ, ಯಾವ ಪ್ರಕರಣಗಳಲ್ಲೂ ಇಲ್ಲದ ಮುಗ್ಧರು ಜೀವ ಕಳೆದುಕೊಳ್ಳುತ್ತಿದ್ದಾರೆ, ಇದಕ್ಕೆ ಕೊನೆ ಯಾವಾಗ ಎಂದು ಪ್ರಶ್ನಿಸಿತು. ಬಜ್ಪೆ ಚಲೋ ಸಂದರ್ಭದಲ್ಲಿ ಮಾಡಿದ ಉದ್ರಿಕ್ತ ಭಾಷಣಗಳು ಇದಕ್ಕೆ ಕಾರಣ, ಸಮುದಾಯಗಳ ನಡುವೆ ದ್ವೇಷ ಹರಡುವವರ ವಿರುದ್ದ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದೂ ಗುಂಪು ಆಕ್ರೋಶ ವ್ಯಕ್ತಪಡಿಸಿತು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…