ಬಂಟ್ವಾಳ ತಾಲೂಕಿನ ಕೊಳ್ತಮಜಲು ಎಂಬಲ್ಲಿ ಮುಸ್ಲಿಂ ಯುವಕರಿಬ್ಬರ ಮೇಲೆ ನಡೆದ ಭೀಕರ ತಲ್ವಾರ್ ದಾಳಿಯ ಪರಿಣಾಮ ಓರ್ವ ಯುವಕ ಮೃತಪಟ್ಟಿರುತ್ತಾರೆ.
ಕಳೆದ ಕೆಲ ದಿನಗಳಿಂದ ಜಿಲ್ಲೆಯೆಲ್ಲೆಡೆ ಸಂಘಪರಿವಾರ ನಾಯಕರು ನಡೆಸುತ್ತಿರುವ ಪ್ರತೀಕಾರದ ಭಾಷಣದಿಂದ ಪ್ರೇರಣೆಗೊಂಡವರೇ ಈ ಕೃತ್ಯ ನಡೆಸಿದ್ದಾರೆ ಎಂಬ ಮಾತುಗಳು ಸಾರ್ವಜನಿಕವಾಗಿ ಕೇಳಿ ಬರುತ್ತಿದ್ದು ಪೊಲೀಸ್ ಇಲಾಖೆ ಈ ಹತ್ಯೆಯಲ್ಲಿ ಭಾಗಿಗಳಾದ ಹಾಗೂ ಇದರ ಹಿಂದಿರುವ ಸೂತ್ರಧಾರರನ್ನು ಬಂಧಿಸಬೇಕು ಎಂದು ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್ ಎಚ್ ಪತ್ರಿಕಾ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.
ಅದೇ ರೀತಿ ಈ ಹಿಂದೆ ಬಜ್ಪೆಯಲ್ಲಿ ನಡೆದಿದ್ದ ರೌಡಿ ಶೀಟರ್ ಓರ್ವನ ಹತ್ಯೆಯ ಬಳಿಕ ಸಂಘಪರಿವಾರ ನಾಯಕರು ನಿರಂತರವಾಗಿ ಪ್ರತೀಕಾರ ತೀರಿಸುವ ಭಾಷಣಗಳನ್ನು ಬಹಿರಂಗವಾಗಿ ನಡೆಸಿದ್ದರೂ ಇವರ ವಿರುದ್ಧ ಕ್ರಮ ಕೈಗೊಳ್ಳದ, ಜನಸಾಮಾನ್ಯರ ರಕ್ಷಣೆಯ ಖಾತ್ರಿ ನೀಡದ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದೂ ಆಗ್ರಹಿಸಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…