ನಿನ್ನೆ ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್ ಬರ್ಬರ ಕೊಲೆ ನಡೆದಿದ್ದು ಬಳಿಕ ಮೃತದೇಹವನ್ನು ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಗೆ ರವಾನಿಸಿದ್ದರು.
ನಿನ್ನೆ ರಾತ್ರಿ ಆಸ್ಪತ್ರೆಯ ಬಳಿ ಸಾವಿರಾರು ಸಂಖ್ಯೆಯಲ್ಲಿ ಜನಸೇರಿದ್ದು ಬಳಿಕ ಪೋಲಿಸರು ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಇಂದು ಬೆಳಗ್ಗೆ ಮಂಗಳೂರು ಕುತ್ತಾರ್ ಮದನಿ ನಗರದ ಮಸೀದಿಯಿಂದ ಮೃತದೇಹವಿದ್ದ ಆಂಬುಲೆನ್ಸ್ ಹೊರಟಿದ್ದು ಕಲ್ಲಾಪು,ಹಾಗೂ ರಸ್ತೆಯ ಬದಿಯಲ್ಲಿರುವ ಮಸೀದಿ ಬಳಿ ಅಂಬ್ಯೂಲೆಸ್ ನಿಲ್ಲಿಸಿ ಅಂತಿಮ ನಮನ ಸಲ್ಲಿಸಿದ್ದಾರೆ. ಮಂಗಳೂರಿನ ದೇರಳಕಟ್ಟೆಯಿಂದ ಹೊರಟು ಕಲ್ಲಾಪು,ಪಂಪ್ ವೆಲ್,ನಂತೂರು ಮೂಲಕ ಬಂಟ್ವಾಳದ ಕೋಳ್ತಮಜಲುಗೆ ಮೃತದೇಹ ಮೆರವಣಿಗೆ ಮೂಲಕ ತೆರಳಿದೆ. ನಾಲ್ಕು ಆಂಬುಲೆನ್ಸ್ ಮೂಲಕ ಮೃತದೇಹ ರವಾನಿಸಿದ್ದು ಖಾಕಿ ಸರ್ಪ ಗಾವಲಿನಲ್ಲಿ ಮೆರವಣಿಗೆ ಮೂಲಕ ರವಾನಿಸಿದ್ದು ಜೊತೆಗೆ ದ.ಕ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…