ನಿನ್ನೆ ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್ ಬರ್ಬರ ಕೊಲೆ ನಡೆದಿದ್ದು ಬಳಿಕ ಮೃತದೇಹವನ್ನು ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಗೆ ರವಾನಿಸಿದ್ದರು.
ನಿನ್ನೆ ರಾತ್ರಿ ಆಸ್ಪತ್ರೆಯ ಬಳಿ ಸಾವಿರಾರು ಸಂಖ್ಯೆಯಲ್ಲಿ ಜನಸೇರಿದ್ದು ಬಳಿಕ ಪೋಲಿಸರು ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಇಂದು ಬೆಳಗ್ಗೆ ಮಂಗಳೂರು ಕುತ್ತಾರ್ ಮದನಿ ನಗರದ ಮಸೀದಿಯಿಂದ ಮೃತದೇಹವಿದ್ದ ಆಂಬುಲೆನ್ಸ್ ಹೊರಟಿದ್ದು ಕಲ್ಲಾಪು,ಹಾಗೂ ರಸ್ತೆಯ ಬದಿಯಲ್ಲಿರುವ ಮಸೀದಿ ಬಳಿ ಅಂಬ್ಯೂಲೆಸ್ ನಿಲ್ಲಿಸಿ ಅಂತಿಮ ನಮನ ಸಲ್ಲಿಸಿದ್ದಾರೆ. ಮಂಗಳೂರಿನ ದೇರಳಕಟ್ಟೆಯಿಂದ ಹೊರಟು ಕಲ್ಲಾಪು,ಪಂಪ್ ವೆಲ್,ನಂತೂರು ಮೂಲಕ ಬಂಟ್ವಾಳದ ಕೋಳ್ತಮಜಲುಗೆ ಮೃತದೇಹ ಮೆರವಣಿಗೆ ಮೂಲಕ ತೆರಳಿದೆ. ನಾಲ್ಕು ಆಂಬುಲೆನ್ಸ್ ಮೂಲಕ ಮೃತದೇಹ ರವಾನಿಸಿದ್ದು ಖಾಕಿ ಸರ್ಪ ಗಾವಲಿನಲ್ಲಿ ಮೆರವಣಿಗೆ ಮೂಲಕ ರವಾನಿಸಿದ್ದು ಜೊತೆಗೆ ದ.ಕ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…