ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ನೆಹರು ಅವರು ಆಧುನಿಕ ಭಾರತದ ನಿರ್ಮಾತೃ; ಮುಖ್ಯಮಂತ್ರಿ ಸಿದ್ದರಾಮಯ್ಯ

ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್‌ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇವರು ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನ ಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರುರವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೇ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ್ರು. ನೆಹರೂ ಅವರ ಪುಣ್ಯ ತಿಥಿಯನ್ನು ಸರ್ಕಾರ ಗೌರವ ಹಾಗೂ ಅಭಿಮಾನದಿಂದ ನೆರವೇರಿಸಿದೆ. ದೇಶದ ಬಡತನವನ್ನು ಹೋಗಲಾಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ರು. ಉದ್ಯೋಗ ಸೃಷ್ಟಿ, ಮಿಶ್ರ ಆರ್ಥಿಕತೆಯನ್ನು ದೇಶದಲ್ಲಿ ಪರಿಚಯಿಸಿದ್ದಲ್ಲದೆ ದೇಶದಲ್ಲಿ ಹಸಿರು ಕ್ರಾಂತಿಗೆ ಅಡಿಗಲ್ಲು ಹಾಕಿದ್ರು. ಸಹಕಾರಿ ಚಳವಳಿ, ವಿಕೇಂದ್ರೀಕರಣಕ್ಕೆ ಬದ್ಧತೆಯಿಂದ ಕೆಲಸ ಮಾಡಿದ್ದಾರೆ. ಅವರು ಪ್ರಧಾನಿಗಳಾಗಿದ್ದ 17 ವರ್ಷಗಳ ಅವಧಿಯಲ್ಲಿ ಅನೇಕ ಅಣೆಕಟ್ಟು, ಸಾರ್ವಜನಿಕ ವಲಯದಲ್ಲಿ ಕೈಗಾರಿಕೆ, ಶಿಕ್ಷಣ ಸಂಸ್ಥೆಗಳನ್ನೂ ಸ್ಥಾಪಿಸಿದ್ರು. ದೇಶ ಆರ್ಥಿಕವಾಗಿ ಸಬಲತೆಯನ್ನು ಕಂಡುಕೊAಡಿದ್ದರೆ, ಆಹಾರದಲ್ಲಿ ಸ್ವಾವಲಂಬನೆಯನ್ನು ಕಂಡುಕೊAಡಿದ್ದರೆ ನೆಹರೂ ಅವರು ಹಾಕಿದ ಅಡಿಪಾಯ ಕಾರಣ ಎಂದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!