ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಜೂ.02ರಂದು ಮಂಗಳೂರಿನ ಪುರಭವನದಲ್ಲಿ 24 ಗಂಟೆಗಳ ಕಾಲ `ಸಂಗೀತದ ರಸದೌತಣ’

GOLDEN BOOK OF WORLD RECORDS ನಲ್ಲಿ ಮಹತ್ವದ ಸಾಧನೆಯನ್ನು ಮಾಡುವ ನಿಟ್ಟಿನಲ್ಲಿ ವಿಶ್ವದಲ್ಲೇ ಪ್ರಪ್ರಥಮ ಬಾರಿಗೆ ಗಾನ ಗಂಧರ್ವ ಡಾ.ಎಸ್.ಪಿ. ಬಾಲಸುಬ್ರಮಣ್ಯಂ ಅವರ ಜನ್ಮದಿನೋತ್ಸವದ ಪ್ರಯುಕ್ತ ಗಾಯಕ ಯಶವಂತ ಎಂ.ಜಿ ಯಿಂದ 24 ಗಂಟೆಗಳ ಕಾಲ ನಿರರ್ಗಳವಾಗಿ ಬಾಲಗಾನ ಯಶೋಯಾನ ಸಂಗೀತ ಕಾರ್ಯಕ್ರಮವು ಜೂ.3ರಂದು ಸಂಜೆ 3ರಿಂದ ಮರುದಿನ ಸಂಜೆ 3ರ ತನಕ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಗಾಯಕ ಯಶವಂತ್ ಹೇಳಿದ್ದಾರೆ.

ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕನ್ನಡ ನಾಡಿನ ಖ್ಯಾತ ಸ್ವರ ಮಾಂತ್ರಿಕ ದಿವಂಗತ ಡಾ.ಎಸ್.ಪಿ. ಬಾಲಸುಬ್ರಮಣ್ಯಂ ರವರ ಜೊತೆಗಿನ ಒಡನಾಟ ಸ್ಪರಣೀಯವಾಗಿದೆ. ಕಾರ್ಯಕ್ರಮದಲ್ಲಿ ಏಕಾಂಗಿಯಾಗಿ ಸಂಗೀತ ಹಾಡಲಿದ್ದೇನೆ. ಎಸ್ ಪಿ ಬಿಯವರ ಕನ್ನಡದ 240 ಹಾಡುಗಳನ್ನು ನಾನು ಆಯ್ಕೆ ಮಾಡಿ ಹಾಡಲಿದ್ದೇನೆ. ಇಡೀ ವಿಶ್ವದಲ್ಲೇ ಯಾರು ಕೂಡ ಈ ರೀತಿಯ ಸಾಧನೆಯನ್ನು ಮಾಡಿಲ್ಲ , ಈ ಸಾಧನೆಯನ್ನು ಮಾಡಿ ಅವರಿಗೆ ಗೌರವವನ್ನು ಸೂಚಿಸುವುದು ನಮ್ಮ ತಂಡದ ಉದ್ದೇಶವಾಗಿದೆ . ಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮವು ಮೆರುಗನ್ನು ಪಡೆಯಲಿದೆ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಪ್ರಶಾಂತ್ ಸಾಲಿಯಾನ್, ಮಾಜಿ ಮನಪಾ ಸದಸ್ಯ ಜಗದೀಶ್ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!