ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಜೂ.02ರಂದು ಮಂಗಳೂರಿನ ಪುರಭವನದಲ್ಲಿ 24 ಗಂಟೆಗಳ ಕಾಲ `ಸಂಗೀತದ ರಸದೌತಣ’

GOLDEN BOOK OF WORLD RECORDS ನಲ್ಲಿ ಮಹತ್ವದ ಸಾಧನೆಯನ್ನು ಮಾಡುವ ನಿಟ್ಟಿನಲ್ಲಿ ವಿಶ್ವದಲ್ಲೇ ಪ್ರಪ್ರಥಮ ಬಾರಿಗೆ ಗಾನ ಗಂಧರ್ವ ಡಾ.ಎಸ್.ಪಿ. ಬಾಲಸುಬ್ರಮಣ್ಯಂ ಅವರ ಜನ್ಮದಿನೋತ್ಸವದ ಪ್ರಯುಕ್ತ ಗಾಯಕ ಯಶವಂತ ಎಂ.ಜಿ ಯಿಂದ 24 ಗಂಟೆಗಳ ಕಾಲ ನಿರರ್ಗಳವಾಗಿ ಬಾಲಗಾನ ಯಶೋಯಾನ ಸಂಗೀತ ಕಾರ್ಯಕ್ರಮವು ಜೂ.3ರಂದು ಸಂಜೆ 3ರಿಂದ ಮರುದಿನ ಸಂಜೆ 3ರ ತನಕ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಗಾಯಕ ಯಶವಂತ್ ಹೇಳಿದ್ದಾರೆ.

ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕನ್ನಡ ನಾಡಿನ ಖ್ಯಾತ ಸ್ವರ ಮಾಂತ್ರಿಕ ದಿವಂಗತ ಡಾ.ಎಸ್.ಪಿ. ಬಾಲಸುಬ್ರಮಣ್ಯಂ ರವರ ಜೊತೆಗಿನ ಒಡನಾಟ ಸ್ಪರಣೀಯವಾಗಿದೆ. ಕಾರ್ಯಕ್ರಮದಲ್ಲಿ ಏಕಾಂಗಿಯಾಗಿ ಸಂಗೀತ ಹಾಡಲಿದ್ದೇನೆ. ಎಸ್ ಪಿ ಬಿಯವರ ಕನ್ನಡದ 240 ಹಾಡುಗಳನ್ನು ನಾನು ಆಯ್ಕೆ ಮಾಡಿ ಹಾಡಲಿದ್ದೇನೆ. ಇಡೀ ವಿಶ್ವದಲ್ಲೇ ಯಾರು ಕೂಡ ಈ ರೀತಿಯ ಸಾಧನೆಯನ್ನು ಮಾಡಿಲ್ಲ , ಈ ಸಾಧನೆಯನ್ನು ಮಾಡಿ ಅವರಿಗೆ ಗೌರವವನ್ನು ಸೂಚಿಸುವುದು ನಮ್ಮ ತಂಡದ ಉದ್ದೇಶವಾಗಿದೆ . ಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮವು ಮೆರುಗನ್ನು ಪಡೆಯಲಿದೆ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಪ್ರಶಾಂತ್ ಸಾಲಿಯಾನ್, ಮಾಜಿ ಮನಪಾ ಸದಸ್ಯ ಜಗದೀಶ್ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!