ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬೆಂಗಳೂರು: ರಾಜ್ಯದ 5277 ಜನರಿಗೆ ಉದ್ಯೋಗಾವಕಾಶ

ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಸುಮಾರು 5277 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಇಂದಿನ ಸಭೆಯಲ್ಲಿ ನಾಲ್ಕು ಹೊಸ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಎರಡು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಅನುಷ್ಠಾನದ ವಿವಿಧ ಹಂತದಲ್ಲಿರುವ ಒಟ್ಟು 10 ತಿದ್ದುಪಡಿ ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ, ಸಿಮೆಂಟ್ ಲಿಮಿಟೆಡ್ ಸಂಸ್ಥೆಯ 2406 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 300 ಉದ್ಯೋಗ, ಮೆಟ್ರಿಕ್ ದಾಲ್ಮಿಯಾ ಲಿ. ಸಂಸ್ಥೆ ಯ 3000 ಕೋಟಿ ರೂ. ಹೂಡಿಕೆಯಿಂದ 570 ಉದ್ಯೋಗ ಹಾಗೂ ಹೂಡಿಕೆಯಿಂದ 2508 ಉದ್ಯೋಗ ಸೃಷ್ಟಿಯಾಗಲಿದೆ. ನೂತನ ಹೂಡಿಕೆ ಪ್ರಸ್ತಾವನೆಗಳಿಂದ ಒಟ್ಟು 13921 ಕೋಟಿ.ರೂ. ಹೂಡಿಕೆಯಾಗಲಿದ್ದು, 3948 ಉದ್ಯೋಗ ಸೃಷ್ಟಿಯಾಗಲಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!