ಜನ ಮನದ ನಾಡಿ ಮಿಡಿತ

ಬೆಂಗಳೂರು: ರಾಜ್ಯದ 5277 ಜನರಿಗೆ ಉದ್ಯೋಗಾವಕಾಶ

ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಸುಮಾರು 5277 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಇಂದಿನ ಸಭೆಯಲ್ಲಿ ನಾಲ್ಕು ಹೊಸ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಎರಡು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಅನುಷ್ಠಾನದ ವಿವಿಧ ಹಂತದಲ್ಲಿರುವ ಒಟ್ಟು 10 ತಿದ್ದುಪಡಿ ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ, ಸಿಮೆಂಟ್ ಲಿಮಿಟೆಡ್ ಸಂಸ್ಥೆಯ 2406 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 300 ಉದ್ಯೋಗ, ಮೆಟ್ರಿಕ್ ದಾಲ್ಮಿಯಾ ಲಿ. ಸಂಸ್ಥೆ ಯ 3000 ಕೋಟಿ ರೂ. ಹೂಡಿಕೆಯಿಂದ 570 ಉದ್ಯೋಗ ಹಾಗೂ ಹೂಡಿಕೆಯಿಂದ 2508 ಉದ್ಯೋಗ ಸೃಷ್ಟಿಯಾಗಲಿದೆ. ನೂತನ ಹೂಡಿಕೆ ಪ್ರಸ್ತಾವನೆಗಳಿಂದ ಒಟ್ಟು 13921 ಕೋಟಿ.ರೂ. ಹೂಡಿಕೆಯಾಗಲಿದ್ದು, 3948 ಉದ್ಯೋಗ ಸೃಷ್ಟಿಯಾಗಲಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಿಲ್ಲಾಧಿಕಾರಿಗಳಿಂದ ಪೂರ್ವಾನುಮತಿ ಪಡೆದ್ರೂ ಡಿಸಿ ಗೈರು

ಮಂಗಳೂರು: ನವಯುಗ ಎಕ್ಸ್ಪ್ರೆಸ್ ಪುನರಾರಂಭಕ್ಕೆ ಆಗ್ರಹ

ಮಂಗಳೂರು: ಇದು ಕಂಡ್ರೋ ನಿಜವಾದ ಹಿಂದೂ-ಮುಸ್ಲಿಂ ಬಾಂಧವ್ಯ

ಮಂಗಳೂರು: ನಂತೂರ್ ಜಂಕ್ಷನ್‌ನಲ್ಲಿ ಮೂರು ದಿಕ್ಕುಗಳಲ್ಲಿ ಎಡಭಾಗಗಳು ಸಿಗ್ನಲ್‌ನಿಂದ ಮುಕ್ತ

ಉಡುಪಿ: ಮಾನವೀಯತೆಯಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ; ನ್ಯಾ.ಸಂತೋಷ್ ಹೆಗ್ಡೆ

ಉಡುಪಿ: ಮರವಂತೆ ಬೀಚ್‌ನಲ್ಲಿ ತಪ್ಪಿದ ಬಾರೀ ದುರಂತ; ಐವರ ರಕ್ಷಣೆ

ಸುಬ್ರಹ್ಮಣ್ಯ: ಗುಂಡ್ಯ ಹೊಳೆಯಲ್ಲಿ ನೀರಲ್ಲಿ ಮುಳುಗಿ ಚೇತನ್ ಮೃತ್ಯು…!!

ಮೈಸೂರು: ಮೋದಿ ಬದುಕಿರುವುದು ಪ್ರಚಾರದಿಂದ; ಸಿಎಂ ಸಿದ್ದರಾಮಯ್ಯ

ಮಂಗಳೂರು: ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು ಎಂದ ಸುಹಾಸ್ ಶೆಟ್ಟಿ ತಾಯಿ

error: Content is protected !!