ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ರಾಜಕಾಲುವೆಗೆ ಬಿದ್ದ ಸಂಚಾರದಲ್ಲಿದ್ದ ಕಾರು..!

ರಾಷ್ಟ್ರೀಯ ಹೆದ್ದಾರಿ 66ರ ಕೋಡಿಕಲ್ ಕ್ರಾಸ್ ಬಳಿಯಿರುವ ರಾಜಕಾಲುವೆಗೆ ಸಂಚಾರದಲ್ಲಿದ್ದ ಕಾರೊಂದು ಬಿದ್ದಿರುವ ಘಟನೆ ನಡೆದಿದೆ.

ರಾಜಕಾಲುವೆಯಲ್ಲಿ ಹೂಳೆತ್ತುವ ಕಾರ್ಯ ನಡೆಯುತ್ತಿತ್ತು. ಅದಕ್ಕಾಗಿ ರಾಜಕಾಲುವೆ ಬದಿಯಲ್ಲಿ ಬೆಳೆದಿದ್ದ ಪೊದೆಗಿಡಗಳನ್ನು ತೆಗೆದು ಮರಳು ತುಂಬಿದ ಚೀಲಗಳನ್ನು ತಡೆಯಾಗಿ ಇಡಲಾಗಿತ್ತು. ಆದರೆ ಸಂಚಾರದಲ್ಲಿದ್ದ ಕಾರೊಂದು ನಿಯಂತ್ರಣ ಕಳೆದು ರಾಜಕಾಲುವೆಗೆ ಬಿದ್ದಿದೆ. ಅದೃಷ್ಟವಶಾತ್ ರಾಜಕಾಲುವೆಯಲ್ಲಿ ನೀರಿನಮಟ್ಟ ಕಡಿಮೆ ಇದ್ದಿದ್ದರಿಂದ ಕಾರಿನಲ್ಲಿದ್ದವರು ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!