ರಾಷ್ಟ್ರೀಯ ಹೆದ್ದಾರಿ 66ರ ಕೋಡಿಕಲ್ ಕ್ರಾಸ್ ಬಳಿಯಿರುವ ರಾಜಕಾಲುವೆಗೆ ಸಂಚಾರದಲ್ಲಿದ್ದ ಕಾರೊಂದು ಬಿದ್ದಿರುವ ಘಟನೆ ನಡೆದಿದೆ.
ರಾಜಕಾಲುವೆಯಲ್ಲಿ ಹೂಳೆತ್ತುವ ಕಾರ್ಯ ನಡೆಯುತ್ತಿತ್ತು. ಅದಕ್ಕಾಗಿ ರಾಜಕಾಲುವೆ ಬದಿಯಲ್ಲಿ ಬೆಳೆದಿದ್ದ ಪೊದೆಗಿಡಗಳನ್ನು ತೆಗೆದು ಮರಳು ತುಂಬಿದ ಚೀಲಗಳನ್ನು ತಡೆಯಾಗಿ ಇಡಲಾಗಿತ್ತು. ಆದರೆ ಸಂಚಾರದಲ್ಲಿದ್ದ ಕಾರೊಂದು ನಿಯಂತ್ರಣ ಕಳೆದು ರಾಜಕಾಲುವೆಗೆ ಬಿದ್ದಿದೆ. ಅದೃಷ್ಟವಶಾತ್ ರಾಜಕಾಲುವೆಯಲ್ಲಿ ನೀರಿನಮಟ್ಟ ಕಡಿಮೆ ಇದ್ದಿದ್ದರಿಂದ ಕಾರಿನಲ್ಲಿದ್ದವರು ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…