ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು. ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಯಿತು. ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ, ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಸತಿ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಉಪಸ್ಥಿತರಿದ್ರು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…