ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು: “ಪಿಲಿಪಂಜ” ಸಿನಿಮಾ ನ.7 ರಂದು ತುಳುನಾಡಿನಾದ್ಯಂತ ಬಿಡುಗಡೆ

ಯಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್‌ನಡಿ ತಯಾರಾದ ಬಹು ನಿರೀಕ್ಷಿತ “ಪಿಲಿಪಂಜ” ತುಳು ಸಿನಿಮಾದ ಬಿಡುಗಡೆ ದಿನಾಂಕವನ್ನು ನಾಟಕಕಾರ, ಸಿನಿಮಾ ನಿರ್ದೇಶಕ, ನಿರ್ಮಾಪಕ ಡಾ.ದೇವದಾಸ್ ಕಾಪಿಕಾಡ್ ಅವರು  ಬಿಡುಗಡೆಗೊಳಿಸಿದ್ದಾರೆ.

ತುಳು ಸಿನಿಮಾರಂಗದಲ್ಲಿ ವಿಭಿನ್ನ ತಂತ್ರಜ್ನಾನದಿ0ದ ತಯಾರಾದ “ಪಿಲಿಪಂಜ” ಸಿನಿಮಾ ನವೆಂಬರ್ 7ರಂದು ತುಳುನಾಡಿನಾದ್ಯಂತ ಬಿಡುಗಡೆಯಾಗಲಿದೆ, ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದೆ, ಟೀಸರ್ ನಮ್ಮನ್ನು ಇನ್ನಷ್ಟು ಕುತೂಹಲ ಮೂಡಿಸವಂತೆ ಮಾಡಿದೆ, ಸಿನಿಮಾ ಯಶಸ್ವಿಯಾಗುವುದರಲ್ಲಿ ಎರಡು ಮಾತಿಲ್ಲ. ತುಳು ಕಲಾಭಿಮಾನಿಗಳು ನವೆಂಬರ್ 7ರಂದು ಬಿಡುಗಡೆಯಾಗುವ ಈ ಸಿನಿಮಾವನ್ನು ನೋಡಿ ಚಿತ್ರತಂಡವನ್ನು ಬೆಂಬಲಿಸಬೇಕೆAದು ವಿನಂತಿಸಿದ್ರು. ಇನ್ನು ಈ ಸಂದರ್ಭದಲ್ಲಿ ನಿರ್ಮಾಪಕ ಪ್ರತೀಕ್ ಯು ಪೂಜಾರಿ ಕಾವೂರು, ನಿರ್ದೇಶಕ ಭರತ್ ಶೆಟ್ಟಿ, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಹಾಗೂ ಕಲಾವಿದ ರಮೇಶ್ ರೈ ಕುಕ್ಕುವಳ್ಳಿ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!