ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ಪಿಲಿಪಂಜ” ಸಿನಿಮಾ ನ.7 ರಂದು ತುಳುನಾಡಿನಾದ್ಯಂತ ಬಿಡುಗಡೆ

ಯಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್‌ನಡಿ ತಯಾರಾದ ಬಹು ನಿರೀಕ್ಷಿತ “ಪಿಲಿಪಂಜ” ತುಳು ಸಿನಿಮಾದ ಬಿಡುಗಡೆ ದಿನಾಂಕವನ್ನು ನಾಟಕಕಾರ, ಸಿನಿಮಾ ನಿರ್ದೇಶಕ, ನಿರ್ಮಾಪಕ ಡಾ.ದೇವದಾಸ್ ಕಾಪಿಕಾಡ್ ಅವರು  ಬಿಡುಗಡೆಗೊಳಿಸಿದ್ದಾರೆ.

ತುಳು ಸಿನಿಮಾರಂಗದಲ್ಲಿ ವಿಭಿನ್ನ ತಂತ್ರಜ್ನಾನದಿ0ದ ತಯಾರಾದ “ಪಿಲಿಪಂಜ” ಸಿನಿಮಾ ನವೆಂಬರ್ 7ರಂದು ತುಳುನಾಡಿನಾದ್ಯಂತ ಬಿಡುಗಡೆಯಾಗಲಿದೆ, ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದೆ, ಟೀಸರ್ ನಮ್ಮನ್ನು ಇನ್ನಷ್ಟು ಕುತೂಹಲ ಮೂಡಿಸವಂತೆ ಮಾಡಿದೆ, ಸಿನಿಮಾ ಯಶಸ್ವಿಯಾಗುವುದರಲ್ಲಿ ಎರಡು ಮಾತಿಲ್ಲ. ತುಳು ಕಲಾಭಿಮಾನಿಗಳು ನವೆಂಬರ್ 7ರಂದು ಬಿಡುಗಡೆಯಾಗುವ ಈ ಸಿನಿಮಾವನ್ನು ನೋಡಿ ಚಿತ್ರತಂಡವನ್ನು ಬೆಂಬಲಿಸಬೇಕೆAದು ವಿನಂತಿಸಿದ್ರು. ಇನ್ನು ಈ ಸಂದರ್ಭದಲ್ಲಿ ನಿರ್ಮಾಪಕ ಪ್ರತೀಕ್ ಯು ಪೂಜಾರಿ ಕಾವೂರು, ನಿರ್ದೇಶಕ ಭರತ್ ಶೆಟ್ಟಿ, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಹಾಗೂ ಕಲಾವಿದ ರಮೇಶ್ ರೈ ಕುಕ್ಕುವಳ್ಳಿ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!