ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಾಣಿಯ ಅಂಡರ್ ಪಾಸ್‌ನಲ್ಲಿ ವಾಹನ ಸಂಚಾರಕ್ಕೆ ಮುಕ್ತ

ಮಾಣಿಯ ಅಂಡರ್ ಪಾಸ್‌ನಲ್ಲಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದ್ದು, ಇಂದು ಬೆಳಿಗ್ಗೆಯಿಂದ ಘನವಾಹನಗಳ ಸಹಿತ ಇತರ ವಾಹನಗಳು ಸಂಚಾರ ಆರಂಭಿಸಿವೆ. ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರ ಸೂಚನೆಯ ಮೇಲೆ ಮಾಣಿಯ ಅಂಡರ್ ಪಾಸ್‌ನಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕೆಸರುಮಯ ಮತ್ತು ಹೊಂಡಗು0ಡಿಗಳಿ0ದ ಮಾಣಿಯಲ್ಲಿ ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಬಗ್ಗೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿತ್ತು.

ಮಳೆಗಾಲದಲ್ಲಿ ಅಂತೂ ಕಿರಿದಾದ ರಸ್ತೆಯಲ್ಲಿ ದ್ವಿಮುಖ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ನಿತ್ಯ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುತ್ತಿತ್ತು. ಸರ್ವೀಸ್ ರಸ್ತೆ ಮೂಲಕ ಬಂದ ವಾಹನಗಳು ಮಾಣಿಯಿಂದ ಪುತ್ತೂರು ಕಡೆಗೆ ತಿರುಗುವ ಅಂಡರ್ ಪಾಸ್ ಕೆಳಗೆ ಕಾಂಕ್ರೀಟ್ ಕಾಮಗಾರಿ ನಡೆದಿಲ್ಲ.ಹಾಗಾಗಿ ಪುತ್ತೂರು ಕಡೆ ಸಂಚಾರ ಮಾಡುವ ವಾಹನಗಳು ಹಳೆಯ ರಸ್ತೆಯಲ್ಲಿ ಸಂಚಾರ ಮಾಡುತ್ತಿವೆ.ಹಾಗಾಗಿ ಸಂಪೂರ್ಣ ಸಮಸ್ಯೆ ಪರಿಹಾರ ಕಂಡಿಲ್ಲ.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!