ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲ್ವೇ ಪರಿಸರದಲ್ಲಿ ಮಳೆ

ಮಂಗಳೂರು ಸೆಂಟ್ರಲ್ ರೈಲ್ವೇ ಪರಿಸರದಲ್ಲಿ ಮಳೆಯಿಂದಾಗಿ ರೈಲ್ವೇ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಮೊರ್ಗನ್ ಗೇಟ್ ಪರಿಸರದಲ್ಲಿ ಮರ ಬಿದ್ದಿದ್ದು ಇದರಿಂದ 4-5 ತಾಸು ರೈಲು ಹೊರಡುವುದು ವಿಳಂಬ ಆಯಿತು.

ಮುಂಜಾನೆ ಚರ್ವತ್ತೂರುನಿಂದ ಮಂಗಳೂರು ಸೆಂಟ್ರಲ್‌ಗೆ ಸಂಚರಿಸಿದ ರೈಲು ಗಾಡಿ ಉಳ್ಳಾಲದವರೆಗೂ ಮಾತ್ರ ಸಂಚರಿಸಿತು. ಪಾಲಕ್ಕಾಡ್ ಭಾಗದಿಂದ ಬರುವ ಸಂಚಾರಿ ರೈಲುಗಳು ಮಂಗಳೂರು ಸೆಂಟ್ರಲ್‌ವರೆಗೆ ತನ್ನ ಸಂಚಾರವನ್ನು ಮೊಟಕುಗೊಳಿಸಿತು. ಹೀಗಾಗಿ ಜನರು ವ್ಯಾಪಕವಾಗಿ ಮಳೆಯ ಕಿರಿಕಿರಿಯ ನಡುವೆ ತೊಂದರೆ ಅನುಭವಿಸುವಂತೆ ಆಯ್ತು. ಪಾಲಕ್ಕಾಡ್ ರೈಲ್ವೇ ಅಧಿಕಾರಿಗಳ ಮೂಲಕ ಮಂಗಳೂರು ಸೆಂಟ್ರಲ್ ಭಾಗದಿಂದ ಹೊರಡುವ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!