ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲ್ವೇ ಪರಿಸರದಲ್ಲಿ ಮಳೆ

ಮಂಗಳೂರು ಸೆಂಟ್ರಲ್ ರೈಲ್ವೇ ಪರಿಸರದಲ್ಲಿ ಮಳೆಯಿಂದಾಗಿ ರೈಲ್ವೇ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಮೊರ್ಗನ್ ಗೇಟ್ ಪರಿಸರದಲ್ಲಿ ಮರ ಬಿದ್ದಿದ್ದು ಇದರಿಂದ 4-5 ತಾಸು ರೈಲು ಹೊರಡುವುದು ವಿಳಂಬ ಆಯಿತು.

ಮುಂಜಾನೆ ಚರ್ವತ್ತೂರುನಿಂದ ಮಂಗಳೂರು ಸೆಂಟ್ರಲ್‌ಗೆ ಸಂಚರಿಸಿದ ರೈಲು ಗಾಡಿ ಉಳ್ಳಾಲದವರೆಗೂ ಮಾತ್ರ ಸಂಚರಿಸಿತು. ಪಾಲಕ್ಕಾಡ್ ಭಾಗದಿಂದ ಬರುವ ಸಂಚಾರಿ ರೈಲುಗಳು ಮಂಗಳೂರು ಸೆಂಟ್ರಲ್‌ವರೆಗೆ ತನ್ನ ಸಂಚಾರವನ್ನು ಮೊಟಕುಗೊಳಿಸಿತು. ಹೀಗಾಗಿ ಜನರು ವ್ಯಾಪಕವಾಗಿ ಮಳೆಯ ಕಿರಿಕಿರಿಯ ನಡುವೆ ತೊಂದರೆ ಅನುಭವಿಸುವಂತೆ ಆಯ್ತು. ಪಾಲಕ್ಕಾಡ್ ರೈಲ್ವೇ ಅಧಿಕಾರಿಗಳ ಮೂಲಕ ಮಂಗಳೂರು ಸೆಂಟ್ರಲ್ ಭಾಗದಿಂದ ಹೊರಡುವ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!