ಮಂಗಳೂರು ಸೆಂಟ್ರಲ್ ರೈಲ್ವೇ ಪರಿಸರದಲ್ಲಿ ಮಳೆಯಿಂದಾಗಿ ರೈಲ್ವೇ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಮೊರ್ಗನ್ ಗೇಟ್ ಪರಿಸರದಲ್ಲಿ ಮರ ಬಿದ್ದಿದ್ದು ಇದರಿಂದ 4-5 ತಾಸು ರೈಲು ಹೊರಡುವುದು ವಿಳಂಬ ಆಯಿತು.
ಮುಂಜಾನೆ ಚರ್ವತ್ತೂರುನಿಂದ ಮಂಗಳೂರು ಸೆಂಟ್ರಲ್ಗೆ ಸಂಚರಿಸಿದ ರೈಲು ಗಾಡಿ ಉಳ್ಳಾಲದವರೆಗೂ ಮಾತ್ರ ಸಂಚರಿಸಿತು. ಪಾಲಕ್ಕಾಡ್ ಭಾಗದಿಂದ ಬರುವ ಸಂಚಾರಿ ರೈಲುಗಳು ಮಂಗಳೂರು ಸೆಂಟ್ರಲ್ವರೆಗೆ ತನ್ನ ಸಂಚಾರವನ್ನು ಮೊಟಕುಗೊಳಿಸಿತು. ಹೀಗಾಗಿ ಜನರು ವ್ಯಾಪಕವಾಗಿ ಮಳೆಯ ಕಿರಿಕಿರಿಯ ನಡುವೆ ತೊಂದರೆ ಅನುಭವಿಸುವಂತೆ ಆಯ್ತು. ಪಾಲಕ್ಕಾಡ್ ರೈಲ್ವೇ ಅಧಿಕಾರಿಗಳ ಮೂಲಕ ಮಂಗಳೂರು ಸೆಂಟ್ರಲ್ ಭಾಗದಿಂದ ಹೊರಡುವ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…