ಮಂಗಳೂರು ಸೆಂಟ್ರಲ್ ರೈಲ್ವೇ ಪರಿಸರದಲ್ಲಿ ಮಳೆಯಿಂದಾಗಿ ರೈಲ್ವೇ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಮೊರ್ಗನ್ ಗೇಟ್ ಪರಿಸರದಲ್ಲಿ ಮರ ಬಿದ್ದಿದ್ದು ಇದರಿಂದ 4-5 ತಾಸು ರೈಲು ಹೊರಡುವುದು ವಿಳಂಬ ಆಯಿತು.
ಮುಂಜಾನೆ ಚರ್ವತ್ತೂರುನಿಂದ ಮಂಗಳೂರು ಸೆಂಟ್ರಲ್ಗೆ ಸಂಚರಿಸಿದ ರೈಲು ಗಾಡಿ ಉಳ್ಳಾಲದವರೆಗೂ ಮಾತ್ರ ಸಂಚರಿಸಿತು. ಪಾಲಕ್ಕಾಡ್ ಭಾಗದಿಂದ ಬರುವ ಸಂಚಾರಿ ರೈಲುಗಳು ಮಂಗಳೂರು ಸೆಂಟ್ರಲ್ವರೆಗೆ ತನ್ನ ಸಂಚಾರವನ್ನು ಮೊಟಕುಗೊಳಿಸಿತು. ಹೀಗಾಗಿ ಜನರು ವ್ಯಾಪಕವಾಗಿ ಮಳೆಯ ಕಿರಿಕಿರಿಯ ನಡುವೆ ತೊಂದರೆ ಅನುಭವಿಸುವಂತೆ ಆಯ್ತು. ಪಾಲಕ್ಕಾಡ್ ರೈಲ್ವೇ ಅಧಿಕಾರಿಗಳ ಮೂಲಕ ಮಂಗಳೂರು ಸೆಂಟ್ರಲ್ ಭಾಗದಿಂದ ಹೊರಡುವ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…