ಲಾರಿ ಪಲ್ಟಿಯಾಗಿ ಕಾರ್ಮಿಕನೊರ್ವ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಜಾರ್ಖಾಂಡ್ ಮೂಲದ 32ರ ಹರೆಯದ ನಿರ್ಮಲಾ ಅನ್ಸ್ತಾ ಮೃತಪಟ್ಟ ಕಾರ್ಮಿಕನಾಗಿದ್ದಾನೆ. ಲಾರಿ ಚಾಲಕ ಸುಜಿತ್ ಕ್ಲೀನರ್ ಸಿ ಮೋಹನ್ ಮುರ್ಮ ಯಾವುದೇ ಗಾಯವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಅಕ್ಕಿ ಲೋಡ್ ಲಾರಿ ಬಂಟ್ವಾಳದ ಎಸ್ವಿ.ಎಸ್.ಕಾಲೇಜು ಬಳಿ ಬರುವಾಗ ಅತಿಯಾದ ಮಳೆಗೆ ಚಾಲಕನ ನಿಯಂತ್ರಣ ಕಳೆದು ಪಲ್ಟಿಯಾಗಿದೆ. ಉಡುಪಿಯಿಂದ ಅಕ್ಕಿ ಲೋಡ್ ಮಾಡಿಕೊಂಡು ಮೂಡಬಿದಿರೆಯಾಗಿ ಬಂಟ್ವಾಳಕ್ಕೆ ಬರುವ ವೇಳೆ ಈ ಘಟನೆ ನಡೆದಿದೆ. ಅಕ್ಕಿ ಲೋಡ್ನ ಮೇಲೆ ಅಂದರೆ ಲಾರಿಯ ಹಿಂಬಾಗದಲ್ಲಿ ಕುಳಿತುಕೊಂಡಿದ್ದ ಕಾರ್ಮಿಕ ಲಾರಿ ಪಲ್ಟಿಯಾದ ವೇಳೆ ರಸ್ತೆಗೆ ಎಸೆಯಲ್ಟಟ್ಟು ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…